ಎಂಕೆಗಾಂಧಿ ಕಥಾಸ್ಪರ್ಧೆ ಬಹುಮಾನ ವಿಜೇತರು

ನಾಡಿನ ಹೆಸರಾಂತ ಸಾಹಿತಿಗಳು, ಲೇಖಕರು ಭಾರೀ ಉತ್ಸಾಹದಿಂದಲೇ ಕಥಾಸ್ಪರ್ಧೆಯಲ್ಲಿ ಪಾಲ್ಗೊಂಡು ಕತೆಗಳನ್ನು ಬರೆದು ಕಳುಹಿಸಿಕೊಟ್ಟಿದ್ದರು. ಆ ಕತೆಗಳನ್ನು ಕತೆಗಾರರಾದ ಡಾ.ನಟರಾಜ್ ಹುಳಿಯಾರ್, ಕೃಷ್ಣ ಮಾಸಡಿ ಮತ್ತು ಅನಿತಾ ಹುಳಿಯಾರ್ರವರು ಓದಿ, ಕೂತು ಚರ್ಚಿಸಿ, ಉತ್ತಮವಾದ ಮೂರು ಕತೆಗಳನ್ನು ಆಯ್ಕೆ ಮಾಡಿದರು. ಆ ಮೂರು ಬಹುಮಾನಿತ ಕತೆಗಳು ಇಂತಿವೆ :
* ಮೊದಲ ಬಹುಮಾನ ರೂ. 6,000, ಬಹುಮಾನಿತ ಕತೆ > ಗಾಂಧಿಕಟ್ಟೆ >ಕತೆಗಾರರು > ಕಲಿಗಣನಾಥ ಗುಡದೂರು
* ಎರಡನೆಯ ಬಹುಮಾನ ರೂ. 4,000, ಬಹುಮಾನಿತ ಕತೆ > ವಂದೇಮಾತರಂ > ಕತೆಗಾರರು > ಭಾಗೀರಥಿ ಹೆಗಡೆ
* ಮೂರನೆಯ ಬಹುಮಾನ ರೂ. 3,000 ಬಹುಮಾನಿತ ಕತೆ > ಗಾಂಧಿ ವೇಷ > ಕತೆಗಾರರು> ವಿಶ್ವನಾಥ ಪಾಟೀಲಗೋನಾಳ
ಆಯ್ಕೆಯಾದ ಈ ಮೂರು ಕತೆಗಳನ್ನು ಬರೆದ ಕತೆಗಾರರನ್ನು ದಿನಾಂಕ 22.05.2010 ರ ಶನಿವಾರ ಬೆಂಗಳೂರಿಗೆ ಬರಮಾಡಿಕೊಂಡು, ಪ್ರೆಸ್ ಕ್ಲಬ್ನಲ್ಲಿ, ಬಹುಮಾನಿತ ಕತೆಗಾರರಿಗೆ ನಾಡಿನ ಸಂಸ್ಕೃತಿ ಚಿಂತಕರಾದ ಪ್ರೊ. ಕಿ.ರಂ. ನಾಗರಾಜ ಅವರು ಬಹುಮಾನ ವಿತರಣೆ ಮಾಡಿದರು. ವಿಕ್ರಾಂತ ಕರ್ನಾಟಕ ಪತ್ರಿಕೆಯ ರವೀಂದ್ರ ರೇಷ್ಮೆ, ಬಸವರಾಜು ಹಾಗೂ ಬಹುಮಾನವನ್ನು ಪ್ರಾಯೋಜಿಸಿದ ರವಿ ಕೃಷ್ಣಾ ರೆಡ್ಡಿಯವರು ಉಪಸ್ಥಿತರಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications