ಅನಾಮಿಕ ಚೆಲುವೆಯರ ವನವಿಹಾರ
ರಂಗನತಿಟ್ಟು ಪಕ್ಷಿ ಧಾಮ ರಂಗನ ತಿಟ್ಟು ಪಕ್ಷಿಧಾಮ ಮೈಸೂರು ಜಿಲ್ಲೆಯಲ್ಲಿರುವ ಒಂದು ಸುಂದರ ತಾಣ. ಜೂನ್ ತಿಂಗಳಿನಿಂದ ನವೆಂಬರ್ ತಿಂಗಳವರೆಗೆ ಇಲ್ಲಿ ನೂರೆಂಟು ಬಗೆಯ ಪಕ್ಷಿಗಳು ದೇಶ ವಿದೇಶಗಳಿಂದ ಆಗಮಿಸಿ, ಸಂತಾನೋತ್ಪತ್ತಿಯ ನಂತರ ಮರಳುತ್ತವೆ. ಎಷ್ಟೋ ಹಕ್ಕಿಗಳು ಇಲ್ಲೇ ಬೀಡು ಬಿಟ್ಟು ನೆಲೆಸಿರುವುದೂ ಉಂಟು.
ಕಾವೇರಿ ನದಿಯ ತಡದಲ್ಲಿ ಇರುವ ಈ ಸುಂದರ ಪರಿಸರವನ್ನು ಪಕ್ಷಿಧಾಮವನ್ನಾಗಿ ಪರಿವರ್ತಿಸಲಾಗಿದೆ. ಸಂರಕ್ಷಿಸಲಾಗಿದೆ. ಪ್ರವಾಸಿಗರನ್ನು ಆಕರ್ಷಿಸಲು ವಿವಿಧ ಅನುಕೂಲತೆಗಳನ್ನು ಮಾಡಿಕೊಡಲಾಗಿದೆ. ಸುಮಾರು 0.67 ಚದರ ಕಿಲೋ ಮೀಟರ್ ಪ್ರದೇಶದಲ್ಲಿರುವ ಈ ಧಾಮದಲ್ಲಿ ಬೋಟಿಂಗ್ ಆಕರ್ಷಣೆಯೂ ಇದೆ.
ರಂಗನತಿಟ್ಟು ಒಂದು ಪುಟ್ಟ ದ್ವೀಪದಂತಿದೆ. ಈ ಪುಟ್ಟ ಪ್ರದೇಶವನ್ನು ಕಾವೇರಿ ನದಿ ಸುತ್ತುವರಿದಿದೆ. 67.57 ಹೆಕ್ಟೇರ್ ಪ್ರದೇಶದಲ್ಲಿರುವ ಪಕ್ಷಿಧಾಮವನ್ನು 1926ರಲ್ಲಿ ನಿರ್ಮಿಸಲಾಯಿತು. ಬೆಂಗಳೂರಿನಿಂದ 125 ಕಿ.ಮೀಟರ್ ದೂರದಲ್ಲೂ, ಮೈಸೂರಿನಿಂದ ಸುಮಾರು 16 ಕಿ.ಮೀಟರ್ ದೂರದಲ್ಲಿರುವ ಈ ದ್ವೀಪ ಪ್ರದೇಶ ಮೈಸೂರು ಹುಲಿ ಟಿಪ್ಪೂ ಸುಲ್ತಾನಾಳಿದ ಶ್ರೀರಂಗಪಟ್ಟಣಕ್ಕೆ ಕೇವಲ 3 ಕಿ.ಮೀಟರ್ ದೂರದಲ್ಲಿದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications