ಮಳೆರಾಯನ ಚಲ್ಲಾಟ ಮಳೆರಾಯನ ಚಲ್ಲಾಟ
ನಗರದ ವರ್ತಕರಿಗೆ ಭಾರಿ ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ. ತರಕಾರಿ, ಹೂವು, ಹಣ್ಣುಗಳೆಲ್ಲ ಮಳೆಯಲ್ಲಿ ಕೊಚ್ಚಿ, ಕೊಳೆತು ಹೋದರೆ, ಅಂಗಡಿಗಳಿಗೆ ನುಗ್ಗಿದ ನೀರು, ಎಲ್ಲ ಧಾನ್ಯದ ಮೂಟೆಗಳಿಗೂ ಮುಗ್ಗುಲು ಹಿಡಿಸಿದೆ. ಲಕ್ಷಾಂತರ ರುಪಾಯಿ ನಷ್ಟ ಸಂಭವಿಸಿದೆ. ಪರಿಹಾರಕ್ಕೂ ಮನವಿಗಳು ಬಂದಿವೆ.
ಒಳಚಂಡಿಯಲ್ಲೆಲ್ಲ ಕಸ ಕಡ್ಡಿ ಸೇರಿ, ಮ್ಯಾನ್ ಹೋಲ್ಗಳಿಂದ ನೀರು ರಸ್ತೆಗೆ ಹರಿಯುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಕೆಲವು ಬಡಾವಣೆಗಳಲ್ಲಿ ಮನೆಯ ಮುಂದೆ ಹೊಲಸು ನೀರು ಶೇಖರವಾಗಿ ಮನೆಯಿಂದ ಹೊರ ಬರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಲರಾ, ಕರಳು ಬೇನೆ ಹಾಗೂ ಸಾಂಕ್ರಾಮಿಕ ರೋಗದ ಭೀತಿ ತಲೆದೋರಿದೆ.
ಇ-ತ್ತೀ-ಚೆ-ಗೆ ತಾನೆ ದುರ-ಸ್ತಿ ಕಂಡಿ-ದ್ದ ಬೆಂಗ-ಳೂ-ರಿ-ನ ಅನೇ-ಕ ರಸ್ತೆ-ಗ-ಳಲ್ಲಿ ಮತ್ತೆ ಗುಂಡಿ-ಗ-ಳು ಬಿ-ದ್ದಿ-ವೆ. ಶ್ರೀನಗರ - ಆವಲಹಳ್ಳಿ ರಸ್ತೆ ಕುಸಿದು, ದೊಡ್ಡ ಚರಂಡಿಯಲ್ಲಿ ಸೇರಿ ಹೋಗಿದೆ. ರಾಜ್ ಅಪ-ಹ-ರ-ಣ-ದ ಹಿನ್ನ-ಲೆ-ಯ-ಲ್ಲಿ ವಾರ-ದ ಮೊದ-ಲೆ-ರ-ಡು ದಿನ ಸ್ಥಗಿ-ತ-ಗೊಂ-ಡಿ-ದ್ದ ವ್ಯಾಪಾ-ರ ವ--ಹಿವಾ-ಟು ಅದ-ರ-ಲ್ಲೂ ತರ-ಕಾ-ರಿ ಮಾರು-ಕ-ಟ್ಟೆ ವ್ಯಾಪಾ-ರ ಕುಸಿ-ದಿ-ದೆ. ಉಳಿ-ದಂ-ತೆ ಅ-ಲ್ಲ-ಲ್ಲಿ ಮಳೆ-ಯಾ-ದ ವರ-ದಿ-ಗ-ಳು ಬಂದಿವೆ. ಕರಾವಳಿಯಲ್ಲಿ ಒಣಹವೆ ಮುಂದುವರಿದಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಸುರಿಮಳೆ ಬೀಳುವ ಮುನ್ಸೂಚನೆ ದೊರಕಿದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications