ಮೂಲಭೂತ ಸೌಕರ್ಯ ಅಭಿವೃದ್ಧಿ ಖಾತೆ ಕಳೆದುಕೊಂಡ ದೇಶಪಾಂಡೆ
ಬೆಂಗಳೂರು : ಶುಕ್ರ-ವಾ-ರ ಅನಿ-ರೀ-ಕ್ಷಿ-ತ-ವಾ-ಗಿ ನಡೆ-ದ ಸಣ್ಣ ಪ್ರಮಾ-ಣ-ದ ಮಂತ್ರಿ-ಮಂ-ಡ-ಲ ಖಾತೆ ಬದ-ಲಾ-ವ-ಣೆ-ಯ-ಲ್ಲಿ , ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಆರ್. ವಿ. ದೇಶಪಾಂಡೆ ಬಳಿಯಿದ್ದ ಮೂಲಭೂತ ಅಭಿವೃದ್ಧಿ ಖಾತೆಯನ್ನು ಟಿ. ಜಾನ್ ಅವರಿಗೆ ಹಸ್ತಾಂತರಿಸಲಾಗಿದ್ದು, ಈ ಖಾತೆಯನ್ನು ಜಾನ್ ಸ್ವತಂತ್ರವಾಗಿ ನಿರ್ವಹಿಸಲಿದ್ದಾರೆ.
ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಶುಕ್ರವಾರ ಈ ಬದಲಾವಣೆಯನ್ನು ಪ್ರಕಟಿಸಿದ್ದು , ಈ ಬದಲಾವಣೆಗೆ ಕಾರಣವೇನೆಂಬುದು ತಿಳಿದುಬಂದಿಲ್ಲ. ಖಾತೆ ಬದಲಾವಣೆಯ ವಿಚಾರದ ಬಗ್ಗೆ ದೇಶಪಾಂಡೆಗೂ ತಿಳಿದಿಲ್ಲ ಎನ್ನ-ಲಾ-ಗಿ-ದೆ. ರಾಜಭವನದಿಂದ -ಶು-ಕ್ರ-ವಾ-ರ ಅಧಿಕೃತ ಪ್ರಕಟಣೆ ಹೊರಬಿದ್ದ ನಂತರವಷ್ಟೇ ಖಾತೆ ಬದಲಾವಣೆಯ ವಿಷಯ ಅವರ ಗಮನಕ್ಕೆ ಬಂದಿರುವುದಾಗಿ ವರದಿಯಾಗಿದೆ. ಇತ್ತೀಚೆಗಷ್ಟೇ ಆರ್. ವಿ. ದೇಶಪಾಂಡೆ ವಿಶ್ವಬಂಡವಾಳ ಹೂಡಿಕೆದಾರರ ಸಮಾವೇಶದ ಮೂಲಕ ಕೈಗಾರಿಕಾ ವಲಯಕ್ಕೊಂದು ಹೊಸ ತಿರುವು ನೀಡಿದ್ದರು. ಈ ನಡುವೆ ಈಗ ನಡೆದಿರುವ ಬದಲಾವಣೆಗೆ ಕಾರಣ ತಿಳಿದಿಲ್ಲ.
More From
-
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
Language Row: ಉತ್ತರ ಭಾರತದಲ್ಲಿ ಯಾಕೆ ತಮಿಳು - ಕನ್ನಡ ಇಲ್ಲ ಎಂದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
ನಿಮ್ಮ ಮನೆಯ ಸೀಲಿಂಗ್ ಫ್ಯಾನ್ನಲ್ಲಿ ಧೂಳು ತುಂಬಿದೆಯೇ? ನಿಮಿಷಗಳಲ್ಲಿ ಸ್ವಚ್ಛಗೊಳಿಸಲು ಇಲ್ಲಿವೆ 'ಸೀಕ್ರೆಟ್' ಟಿಪ್ಸ್ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು












Click it and Unblock the Notifications