ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಚಿತ್ರದುರ್ಗದಲ್ಲಿ ಸಾಮೂಹಿಕ ವಿವಾಹ
ಚಿತ್ರದುರ್ಗ : ಶ್ರೀ ಮುರುಘ ರಾಜೇಂದ್ರ ಬೃಹನ್ಮಠದ ಬಸವ ಕೇಂದ್ರದಲ್ಲಿ ಶ್ರಾವಣ ಶನಿವಾರ(ಆಗ-ಸ್ಟ್ 5) ದಂದು ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 19 ಜೋಡಿಗಳು ಮದುವೆಯಾದರು.
ವಿವಾಹ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಿವಮೂರ್ತಿ ಮುರುಘ ರಾಜೇಂದ್ರ ಸ್ವಾಮಿಗಳು ಮಿತಿ ಮೀರಿ ಬೆಳೆಯುತ್ತಿರುವ ಜನಸಂಖ್ಯೆಯೇ ಸಮಾಜದ ಎಲ್ಲ ತೊಂದರೆಗಳಿಗೂ ಕಾರಣ, ಮನೆಗೊಂದು ಮಗುವಿದ್ದು ಆ ಮಗುವಿಗೆ ಉತ್ತಮ ಶಿಕ್ಷಣ ಕೊಡುವುದರಿಂದ ಸತ್ಪ್ರಜೆಗಳನ್ನು ರೂಪಿಸಬಹುದು ಎಂದು ಅಭಿಪ್ರಾಯ ಪಟ್ಟರು.
ಸಾಮೂಹಿಕ ವಿವಾಹ ಸಮಾರಂಭವನ್ನು ಹಡಪದ ಅಪ್ಪಣ್ಣನವರ ಸ್ಮರಣೋತ್ಸವದ ನಿಮಿತ್ತ ಏರ್ಪಡಿಸಲಾಗಿತ್ತು.
Comments
English summary
mass marriege in chitradurga