ವೀರಪ್ಪನ್- ಗೋಪಾಲ್ ಮುಖಾಮುಖಿ, ಸಂದೇಶದ ನಿರೀಕ್ಷೆಯಲ್ಲಿ ಚೆನ್ನೈ ಸಭೆ
ಚೆನ್ನೈ : ನಕ್ಕೀರನ್ ಪತ್ರಿಕೆಯ ಸಂಪಾದಕ ಆರ್. ಆರ್. ಗೋಪಾಲ್ ಇಂದು (ಭಾನುವಾರ) ಬೆಳಿಗ್ಗೆ ವೀರಪ್ಪನ್ನ ನ್ನು ಭೇಟಿಯಾಗಿದ್ದು , ಮಧ್ಯಾಹ್ನದ ಹೊತ್ತಿಗೆ ಮಾತುಕತೆಗಳು ಆರಂಭವಾಗಲಿವೆ ಎಂದು ನಕ್ಕೀರನ್ ಪತ್ರಿಕೆಯ ಮೂಲಗಳು ತಿಳಿಸಿವೆ.
ರಾಜ್ ಅಪಹರಣಕಾರ ವೀರಪ್ಪನ್ನೊಂದಿಗೆ ಮಾತುಕತೆ ನಡೆಸಲು ಮಂಗಳವಾರ (ಆಗಸ್ಟ್ 1) ರಾತ್ರಿ ವೀರಪ್ಪನ್ ಅಡಗುದಾಣದತ್ತ ಗೋಪಾಲ್ ಹೊರಟಿದ್ದರು. ಈ ನಡುವೆ ಮಳೆಯ ತೊಂದರೆಯಿಂದಾಗಿ ವೀರಪ್ಪನ್ ಅಡಗಿರುವ ಸ್ಥಳವನ್ನು ತಲುಪುವುದು ತಡವಾಗಿತ್ತು. ಇಂದು ಬೆಳಿಗ್ಗೆ ಗೋಪಾಲ್ ವೀರಪ್ಪನ್ ತಂಗಿರುವ ಜಾಗವನ್ನು ತಲುಪಿದ್ದಾರೆ ಎಂದು ತಮಿಳುನಾಡು ಮುಖ್ಯ ಮಂತ್ರಿ ಕರುಣಾನಿಧಿ ಇಂಡಿಯಾ ಇನ್ಫೋ ವರದಿಗಾರರಿಗೆ ದೃಢಪಡಿಸಿದ್ದಾರೆ.
ಗೋಪಾಲ್ ಸಂದೇಶದ ನಿರೀಕ್ಷೆಯಲ್ಲಿ ಚೆನ್ನೈ ಸಭೆ : ಈ ನಡುವೆ ಚೆನ್ನೈನಲ್ಲಿ ಕರ್ನಾಟಕ ಮತ್ತು ತಮಿಳು ನಾಡಿನ ಮುಖ್ಯ ಮಂತ್ರಿಗಳ ಸಭೆ ನಡೆಯುತ್ತಿದ್ದು, ವೀರಪ್ಪನ್ ಕ್ಯಾಸೆಟ್ ಮುಖಾಂತರ ಕಳಿಸಿರುವ ಬೇಡಿಕೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತಿದೆ. ಗೋಪಾಲ್ ವೀರಪ್ಪನನ್ನು ಭೇಟಿ ಮಾಡಿರುವ ವಿಷಯ ಸಭೆಯ ಗಮನಕ್ಕೆ ಬಂದಿದ್ದು, ಸಭೆ ಗೋಪಾಲ್ ಅವರಿಂದ ಸಂದೇಶವನ್ನು ನಿರೀಕ್ಷಿಸುತ್ತಿದೆ ಎಂದು ತಿಳಿದು ಬಂದಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications