ಬಂದೋಬಸ್ತ್ : ಬೆಂಗಳೂರಿಗೆ ಆಂಧ್ರ, ಕೇರಳ ಸಶಸ್ತ್ರ ಪೊಲೀಸ್ ಪಡೆ
ಬೆಂಗಳೂರು : ಡಾ. ರಾಜ್ ಬಿಡುಗಡೆಗೆ ವೀರಪ್ಪನ್ ಒಡ್ಡಿರುವ ಬೇಡಿಕೆಗಳ ಹಿನ್ನೆಲೆಯಲ್ಲಿ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಸೂಕ್ಷ್ಮ ಪ್ರದೇಶಗಳಾದ ಚಾಮರಾಜಪೇಟೆ, ಶ್ರೀರಾಮಪುರ, ರಾಜಾಜಿನಗರ, ವಿಜಯನಗರ ಮುಂತಾದ ಕಡೆಗಳಲ್ಲಿ ಬಿಗಿ ಪೊಲೀಸ್ ಪಹರೆಯನ್ನು ನಿಯೋಜಿಸಲಾಗಿದೆ.
ಆಂಧ್ರ, ಕೇರಳ ಪೊಲೀಸರು ನಗರಕ್ಕೆ : ನೆರೆ ರಾಜ್ಯಗಳಾದ ಆಂಧ್ರ ಹಾಗೂ ಕೇರಳಗಳಿಂದಲೂ ಸಶಸ್ತ್ರ ಪೊಲೀಸ್ ಪಡೆಗಳನ್ನು ಕರೆಸಿಕೊಳ್ಳಲಾಗಿದೆ. ಆಂಧ್ರಪ್ರದೇಶದ ಸುಮಾರು 400 ಪೊಲೀಸರನ್ನು ಹೆಚ್ಚುವರಿಯಾಗಿ ಕರೆಸಿಕೊಳ್ಳಲಾಗಿದೆ. ಇದಲ್ಲದೆ ಕೇಂದ್ರ ರಿಸರ್ವ್ ಪೊಲೀಸ್ನ ಮೂರು ತುಕ-ಡಿಗಳು, ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್)ಯ 1 -ತು-ಕ-ಡಿ ಹಾಗೂ ಕರ್ನಾಟಕ ವಿಶೇಷ ರಿಸರ್ವ್ ಪೊಲೀಸ್ ಪಡೆಯ 30 ತುಕಡಿಗಳು ನಗರ ಸಶಸ್ತ್ರ ಮೀಸಲು ಪಡೆಯ ಜತೆಯಲ್ಲಿ ಈಗಾಗಲೇ ಬಂದೋಬಸ್ತ್ ಕಾರ್ಯದಲ್ಲಿ ತೊಡಗಿವೆ ಎಂದು ಪೊಲೀಸ್ ಕಮೀಷನರ್ ಟಿ. ಮಡಿಯಾಳ್ ತಿಳಿಸಿದ್ದಾರೆ.
More From
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications