ಕರ್ನಾಟಕ ಆರಣ್ಯ ವಲಯದ ಆಸುಪಾಸಿನಲ್ಲೇ ಇದ್ದಾರೆ ರಾಜ್
ಬೆಂಗಳೂರು : ಕಾಡುಗಳ್ಳ ವೀರಪ್ಪನ್ ತಾನು ಅಪಹರಿಸಿರುವ ಮೇರು ನಟ ಡಾ. ರಾಜ್ಕುಮಾರ್ ಹಾಗೂ ಇತರರೊಂದಿಗೆ ಕರ್ನಾಟಕ ಅರಣ್ಯ ವಲಯದ ಆಸುಪಾಸಿನ ಮನೆಯಾಂದರಲ್ಲಿಯೇ ಇದ್ದಾನೆ ಎಂಬ ಬಗ್ಗೆ ಮಾಹಿತಿಗಳು ಸಿಕ್ಕಿವೆ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ತಿಳಿಸಿದ್ದಾರೆ.
ಕಾಡುಗಳ್ಳ ವೀರಪ್ಪನ್ ಕನ್ನಡದ ಕಣ್ಮಣಿಯನ್ನು ಕಾಡಿನ ಗುಹೆಯಲ್ಲಿಟ್ಟಿಲ್ಲ. ರಾಜ್ ಅವರು ಮರದ ಕೆಳಗೋ, ಕಲ್ಲು ಬಂಡೆಯ ಮೇಲೋ ಅಥವಾ ಗುಹೆಯಲ್ಲೋ ಇಲ್ಲ . ಅವರು ಕರ್ನಾಟಕ ಅರಣ್ಯ ವಲಯದ ಆಸುಪಾಸಿನಲ್ಲಿಯೇ ಇರುವ ಮನೆಯಾಂದರಲ್ಲಿ ಕ್ಷೇಮವಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಅರಣ್ಯ ವಲಯದ ಲೈನ್ಮ್ಯಾನ್ ಒಬ್ಬರನ್ನು ಪೊಲೀಸರು ಪ್ರಶ್ನಿಸಿದ್ದು ಇದರಿಂದ ಈ ಮಾಹಿತಿ ಲಭ್ಯವಾಗಿದೆ ಎಂದು ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಸೋಮವಾರ ಮಧ್ಯಾಹ್ನ ಮಾತನಾಡುತ್ತಿದ್ದ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಸಂಧಾನ ಕಾರ ಗೋಪಾಲ್ ನೀಡಿರುವ ಮಾಹಿತಿಯಿಂದಲೂ ಇದು ವೇದ್ಯವಾಗಿದೆ ಎಂದು ಅವರು ಹೇಳಿದ್ದಾರೆ.
More From
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications