ಸೇನೆ ಇರುವುದು ಗಡಿರಕ್ಷಣೆಗೆ, ವೀರಪ್ಪನ್ನನ್ನು ಹಿಡಿಯಲಿಕ್ಕಲ್ಲ - ಜಾರ್ಜ್
ಬೆಂಗಳೂರು :ಸೈನ್ಯದ ಕೆಲಸ ದುಷ್ಟ ಶಕ್ತಿಗಳಿಂದ ರಾಷ್ಟ್ರ ರಕ್ಷಣೆ ಮತ್ತು ದೇಶದ ಗಡಿರಕ್ಷಣೆಯೇ ಹೊರತು ಕಾಡುಗಳ್ಳನನ್ನು ಹಿಡಿಯುವುದಲ್ಲ ಎಂದು ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಹೇಳಿದ್ದಾರೆ.
ಶು-ಕ್ರ-ವಾ-ರ ಸುದ್ದಿಗಾರರೊಂದಿಗೆ ಮಾತನಾಡು-ತ್ತಿ-ದ್ದ ಅವ-ರು, ಡಾ. ರಾಜ್ ಮತ್ತಿತರರನ್ನು ಅಪಹರಿಸಿ ಕರ್ನಾಟಕ ಹಾಗೂ ತಮಿಳುನಾಡು ಸರಕಾರಗಳಿಗೆ ಸವಾಲಾಗಿರುವ ವೀರಪ್ಪನ್ನನ್ನು ಹಿಡಿಯಲು ಕೇಂದ್ರದಿಂದ ಸೇನೆಯನ್ನು ಕಳಿಸಲಾಗುವುದಿಲ್ಲ , ಕಾಡುಗಳ್ಳನೊಬ್ಬನನ್ನು ಹಿಡಿಯುವುದು ರಾಜ್ಯ ಪೊಲೀಸ್ ಇಲಾಖೆಯ ಕರ್ತವ್ಯ ಎಂದು ಹೇಳಿದರು. ದೇಶದ ಭಧ್ರತೆಗೆ ಧಕ್ಕೆ ತರುವಂತಹ ಭಯೋತ್ಪಾದಕ ಚಟುವಟಿಕೆಗಳ ನಿಯಂತ್ರಣಕ್ಕೆ ಸೇನೆ ದುಡಿಯುತ್ತದೆ. ಆದರೆ ಇಂತಹ ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸುವುದು ಸ್ಥಳೀಯ ಪೊಲೀಸರ ಜವಾಬ್ದಾರಿ ಎಂದು ಸಚಿವರು ಅಭಿಪ್ರಾಯಪಟ್ಟ-ರು.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications