ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬರಪೊಳೆ ಸೇತುವೆ ಕಾಮಗಾರಿ ಸ್ಥಗಿತ

By Staff
|
Google Oneindia Kannada News

ಕೂಟಿಯಾಲ : ಅರಣ್ಯ ಇಲಾಖೆಯ ಆಕ್ಷೇಪಣೆಯನ್ನು ಪರಿಗಣಿಸಿ ಕೊಡಗಿನ ಬರಪೊಳೆ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸುವ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ .

ಸೇತುವೆಗಾಗಿ ನಾಲ್ಕು ಭಿತ್ತಿ ಸ್ಥಂಭಗಳ ನಿರ್ಮಾಣ ಕಾರ್ಯ ಮುಗಿದಿದ್ದರೂ, ಅರಣ್ಯ ಇಲಾಖೆಯ ಆಕ್ಷೇಪಣೆಯನ್ನು ಪರಿಗಣಿಸಿ ಕೆಲಸ ತಡೆಹಿಡಿಯಲಾಗಿದೆ. ಸೇತುವೆ ನಿರ್ಮಾಣದಿಂದಾಗಿ ಮೀಸಲು ಅರಣ್ಯ ಪ್ರದೇಶ ನಾಶವಾಗುತ್ತದೆ ಎಂದು ಅರಣ್ಯ ಇಲಾಖೆ ಆಕ್ಷೇಪಿಸಿತ್ತು. ಸೇತುವೆ ನಿರ್ಮಾಣದಿಂದಾಗಿ ಮೀಸಲು ಅರಣ್ಯ ಪ್ರದೇಶದಲ್ಲಿ ಜನ ಸಂಚಾರ ಹೆಚ್ಚಾಗಿ, ವನ್ಯ ಜೀವಿ ಸಂರಕ್ಷಣೆಗೆ ತೊಂದರೆಯಾಗುತ್ತದೆ ಮತ್ತು ಅಕ್ರಮ ಮರ ಸಾಗಾಣಿಕೆಗೆ ಅನುವು ಮಾಡಿಕೊಟ್ಟಂತಾಗುತ್ತದೆ ಎಂದು ಇಲಾಖೆ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಸೇತುವೆ ಕಾಮಗಾರಿ ಸ್ಥಗಿತಗೊಂಡಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X