ಕ್ಯಾಂಪ್ಕೋ ನಿರ್ದೇಶಕ ಪ್ರಮೋದ್ ಕುಮಾರ್ ರೈ ಅಧಿಕಾರ ತ್ಯಾಗ
ಮಂಗಳೂರು :ತಮಗೆ ಐಎಎಸ್ ದರ್ಜೆ ನಿರಾಕರಿಸಿದ್ದನ್ನು ಪ್ರತಿಭಟಿಸಿ ರಾಜ್ಯ ಆಡಳಿತ ಸೇವೆಯ ಹಿರಿಯ ಅಧಿಕಾರಿ ಹಾಗೂ ಕ್ಯಾಂಪ್ಕೋ ಆಡಳಿತ ನಿರ್ದೇಶಕ ಪ್ರಮೋದ್ ಕುಮಾರ್ ರೈ ಆಗಸ್ಟ್ 16ರಂದು ಅಧಿಕಾರ ತ್ಯಾಗ ಮಾಡಿದ್ದಾರೆ.
ತಮಗೆ ಐಎಎಸ್ ದರ್ಜೆಗೆ ಬಡ್ತಿ ಸಿಗದೇ ಇರುವುದನ್ನು ಪ್ರಶ್ನಿಸಿ ಕೆಲ ಸಮಯದ ಹಿಂದೆ ಅವರು ಸರಕಾರಕ್ಕೆ ಪತ್ರ ಬರೆದಿದ್ದರು. ಕಳೆದ ಐದು ವರ್ಷಗಳಿಂದ ರೈ ಅವರು ಕ್ಯಾಂಪ್ಕೋ ಆಡಳಿತ ನಿರ್ದೇಶಕರಾಗಿ ಕೆಲಸ ನಿರ್ವಹಿಸುತ್ತಿದ್ದು ಅವರ ಆಡಳಿತ ಅವಧಿಯಲ್ಲಿ ಕ್ಯಾಂಪ್ಕೋ ತನ್ನ ಕಾರ್ಯಕ್ಷೇತ್ರವನ್ನು ವಿಸ್ತರಿಸಿಕೊಂಡಿತ್ತು . ಕಳೆದ ಒಂದು ದಶಕದಿಂದ ರೈ ಅವರ ಹೆಸರು ಐಎಎಸ್ ದರ್ಜೆಗೆ ಬಡ್ತಿ ಪಡೆಯುವವರ ಪಟ್ಟಿಯಲ್ಲಿತ್ತು. ಆದರೆ ಪ್ರತಿಬಾರಿಯೂ ಬಡ್ತಿ ದೊರೆಯದೆ ತಮಗೆ ಅನ್ಯಾಯವಾಗಿದೆ ಎಂದು ಅವರು ಹೇಳಿದ್ದಾರೆ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications