Get Updates
Get notified of breaking news, exclusive insights, and must-see stories!

ಮಹಿಳಾ ಮೀಸಲಾತಿ ಬೇಕು-ಮೋಟಮ್ಮ

ಚಿಕ್ಕಮಗಳೂರು : ಮಹಿಳೆಯರು ಸಂಘಟಿತರಾದರೆ ಅವರಿಗೆ ದೇಶವನ್ನೇ ಆಳುವ ಶಕ್ತಿ ಇದೆ ಎಂಬುದನ್ನು ಚಿಕ್ಕಮಗಳೂ-ರು ನಗ-ರ ಮಹಿಳಾ ಸಮಾಜ ತೋರಿಸಿಕೊಟ್ಟಿದೆ ಎಂದು ಸಾರಿಗೆ ಸಚಿವ ಸಗೀರ್‌ ಅಹ್ಮದ್‌ ಹೇಳಿದ್ದಾರೆ.

ಅವರು ನಗರದ ಮಹಿಳಾ ಸಮಾಜದ ಪ್ಲಾಟಿನಂ ಮಹೋತ್ಸವದಲ್ಲಿ ಮಾತನಾಡುತ್ತಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮೋಟಮ್ಮ , ಮಹಿಳಾ ಮೀಸಲಾತಿಯಿಂದ ಮಹಿಳೆಯರು ಇನ್ನಷ್ಟು ಸಮರ್ಥವಾಗಿ ಕಾರ್ಯ ನಿರ್ವಹಿಸುವುದು ಸಾಧ್ಯ ಎಂದರು. ಅಧ್ಯಕ್ಷ ಸ್ಥಾನದಿಂದ ಮಾತನಾಡಿದ ಜಿಲ್ಲಾ ಉಸ್ತುವಾರಿ ಹಾ-ಗೂ ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರ ಖಾತೆ ಸಚಿ-ವ ಡಿ.ಬಿ. ಚಂದ್ರೇಗೌಡ, ಶಿಕ್ಷಣ ಕ್ಷೇತ್ರದಲ್ಲಿಯೂ ಮಹಿಳೆಯ ಪಾತ್ರ ಹಿರಿದು ಎಂದರು. ಕಾರ್ಯಕ್ರಮದ ಕೊನೆಯಲ್ಲಿ ಡಾ. ರಾಜ್‌ ಬಿಡುಗಡೆ ಕೋರಿ, ಮತ್ತು ವೀರಪ್ಪನ್‌ ಬಂಧನಕ್ಕೆ ಆಗ್ರಹಿಸಿ ರಾಜ್‌ಕುಮಾರ್‌ ಅಭಿಮಾನಿಗಳ ಸಂಘದ ಗೌರವಾಧ್ಯಕ್ಷ ಓಂಕಾರಗೌಡ, ರಾಜ್ಯಪಾಲೆ ರಮಾ--ದೇ-ವಿ-ಯ-ವರಿಗೆ ಮನವಿ ಸಲ್ಲಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+