ಕೇಂದ್ರ ಗೃಹ ಕಾ-ರ್ಯ-ದರ್ಶಿ-ಗೆ ಅಬ್ದುಲ್ ಕರೀಂ ನೋಟೀಸು
ಮೈಸೂರು : ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳ ನಡಾವಳಿಗಳ ನಡುವೆ ತಲೆ ಹಾಕುವಂತೆ ನಾಗರಿಕ ನೀತಿ ಸಂಹಿತೆಯ 80ನೇ ವಿಧಿಯನ್ವಯ ಕೇಂದ್ರ ಗೃಹ ಕಾ-ರ್ಯದರ್ಶಿ-ಗೆ ಅಬ್ದುಲ್ ಕರೀಂ ನೋಟೀಸು ಕೊಟ್ಟಿದ್ದಾರೆ.
ವೀರಪ್ಪನ್ ಗುಂಡಿಗೆ ಬಲಿಯಾದ ಸಬ್ ಇನ್ಸ್ಪೆಕ್ಟರ್ ಶಕೀಲ್ ಅಹ್ಮದ್ ತಂದೆ ಕರೀಂ ಖಾನ್ ಅವರ ವಕೀಲ ರಾಮಕೃಷ್ಣ ಕಳುಹಿಸಿರುವ ನೋಟೀಸಿನಲ್ಲಿ , ‘ಉಭಯ ಸರ್ಕಾರಗಳಲ್ಲಿ ಸಂವಿಧಾನಾತ್ಮಕ ಕಾರ್ಯತಂತ್ರಕ್ಕೆ ಚ್ಯುತಿ ಉಂಟಾಗಿದೆ. ವೀರಪ್ಪನ್ನನ್ನು ಹಿಡಿಯಲು ಸರ್ಕಾರಗಳು ವಿಫಲವಾಗಿರುವುದು ಒಂದು ದುರಂತ. ಅರ್ಥಶಾಸ್ತ್ರಜ್ಞ ಡಿ.ಎಂ. ನಂಜುಂಡಪ್ಪ ತಿಳಿಸಿರುವಂತೆ, ರಾಜ್ಕುಮಾರ್ ಅಪಹರಣವಾದಾಗಿನಿಂದ ಉಭಯ ರಾಜ್ಯಗಳ ವ್ಯಾಪಾರ- ವಹಿವಾಟಿನಲ್ಲಿ 15 ಸಾವಿರ ಕೋಟಿ ರುಪಾಯಿ ನಷ್ಟವಾಗಿದ್ದು, ಈ ನಷ್ಟ ಮುಂದುವರೆದಿದೆ. ಇಂಥ ಸನ್ನಿವೇಶದಲ್ಲಿ ಸಂವಿಧಾನದ 355ನೇ ವಿಧಿಯನ್ವಯ ಉಭಯ ಸರ್ಕಾರಗಳ ಕಾರ್ಯವೈಖರಿಯನ್ನು ಕೇಂದ್ರ ಸರ್ಕಾರ ಪ್ರಶ್ನಿಸಬೇಕು ’ ಎಂದು ತಿಳಿಸಲಾಗಿದೆ.
ಕೇಂದ್ರ ಗೃಹ ಸಚಿವಾಲಯಕ್ಕೆ -ನೀ-ಡಿ-ರು-ವ 60 ದಿನಗಳ ಗಡುವಿನ-ಲ್ಲಿ ಸರ್ಕಾರಗಳು ತಮ್ಮ ಕಾರ್ಯತಂತ್ರದಲ್ಲಿ ಸುಧಾರಣೆ ತರಬೇಕು. ಇಲ್ಲವಾದಲ್ಲಿ ಕಾನೂನು ಅವಕಾಶಗಳನ್ನು ಉಪಯೋಗಿಸಿಕೊಂಡು ಮೈಸೂರು ಕೋರ್ಟಿನಲ್ಲಿ ಗೃಹ ಸಚಿವಾಲಯದ ವಿರುದ್ಧ ಮೊಕದ್ದಮೆ ದಾಖಲು ಮಾಡಬಹುದಾಗಿದೆ ಎಂದು ರಾಮಕೃಷ್ಣ ಹೇಳಿದ್ದಾರೆ.
(ಇನ್ಫೋ ವರದಿ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications