ರಂಗನತಿಟ್ಟಿನಲ್ಲಿ ದೋಣಿ ವಿಹಾರ ಸ್ಥಗಿತ
ಮೈಸೂರು : ರಂಗನ ತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರವನ್ನು ತಾತ್ಕಾ-ಲಿ-ಕ-ವಾ-ಗಿ ನಿಲ್ಲಿಸಲಾಗಿದೆ.
ಕಳೆದ ವಾರ ಎಡೆಬಿಡದೆ ಸುರಿದ ಮಳೆಯಿಂದಾಗಿ ಕೃಷ್ಣ ರಾಜ ಸಾಗರ ಭರ್ತಿಯಾಗಿದ್ದು , ಹೆಚ್ಚುವರಿ ನೀರನ್ನು ನದಿಗೆ ಬಿಡಲಾ-ಗು-ತ್ತಿ-ದೆ. ಇದ-ರಿಂ-ದಾ-ಗಿ ಮಂಡ್ಯದ ರಂಗನತಿಟ್ಟು ಪಕ್ಷಿಧಾಮದ ತಗ್ಗು ಪ್ರದೇಶದಲ್ಲಿ ನೀರು ತುಂಬುತ್ತಿ-ದ್ದು , ಮುನ್ನೆಚ್ಚರಿಕೆ ಕ್ರಮವಾಗಿ ದೋಣಿ ವಿಹಾರವನ್ನು ಸ್ಥಗಿತಗೊಳಿಸಲಾಗಿದೆ.
ವಂಶಾಭಿವೃದ್ಧಿಗಾಗಿ ಪಕ್ಷಿಧಾಮಕ್ಕೆ ಬಂದಿರುವ ಪಕ್ಷಿಗಳು ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಬೆದರಿ ಕುಳಿತಿವೆ. ಯಾವುದೇ ಜಾತಿಯ ಹಕ್ಕಿಗಳಿಗೆ ಹಾನಿಯಾಗಿಲ್ಲವಾದರೂ ತಗ್ಗು ಪ್ರದೇಶದ ನೆಲದಲ್ಲಿ ಇಟ್ಟಿರುವ ಹಕ್ಕಿ ಮೊಟ್ಟೆ, ಮರಿಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.
(ಮೈಸೂ-ರು- ಪ್ರತಿ-ನಿ-ಧಿ-ಯಿಂ-ದ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications