ರಾಜ್ಕುಮಾರ್ ಬಿಡುಗಡೆ ಆಗಿದೆಯಂತೆ, ನಿಜಾನಾ ಸಾರ್?
ಬೆಂಗಳೂರು : ರಾಜ್ಕುಮಾರ್ ಅವರ ಬಿಡುಗಡೆ ಆಯಿತಂತೆ ನಿಜವೇ ಸಾರ್? ನಮ್ಮ ಕಾರ್ಯಾಲಯಕ್ಕೆ ಬಂದ ಹತ್ತಾರು ದೂರವಾಣಿ ಕರೆಗಳೆಲ್ಲ ಕೇಳಿದ ಪ್ರಶ್ನೆ ಇದೊಂದೆ. ಬೆಂಗಳೂರಿನ ಕೆಲವು ಪತ್ರಿಕಾ ಕಾರ್ಯಾಲಯಗಳ ಸಿಬ್ಬಂದಿಗೂ ಈ ಅನುಭವ ಆಗಿದೆ.
ನಕ್ಕೀರನ್ ಪತ್ರಿಕೆಗೂ ಬಂದ ಅಸಂಖ್ಯಾತ ದೂರವಾಣಿ ಕರೆಗಳೆಲ್ಲ ಈ ಪ್ರಶ್ನೆಯನ್ನೇ ಕೇಳಿವೆ. ಚೆನ್ನೈನ ಪೊಲೀಸ್ ಕೇಂದ್ರ ಕಚೇರಿಗೂ ಕೆಲವು ದೂರವಾಣಿಗಳು ಬಂದಿವೆ ಎಂದು ತಿಳಿದು ಬಂದಿದೆ. ಗಣೇಶ ಚತುರ್ಥಿಗಾಗಿಯೇ ವೀರಪ್ಪನ್, ರಾಜ್ಕುಮಾರ್ ಅವರನ್ನು ಬಿಟ್ಟಿದ್ದಾನೆ ಎನ್ನುವ ವದಂತಿಗಳು ಗುರುವಾರ ಹಬ್ಬಿದ್ದವು.
ರಾಜ್ಕುಮಾರ್ ಅಪಹರಣವಾದ ದಿನದಿಂದಲೂ ವದಂತಿಗಳದೇ ಸಾಮ್ರಾಜ್ಯ ಆಗಿದೆ. ಈ ವದಂತಿಗಳ ಸಾಲಿನಲ್ಲಿ ಶುಭವಾರ್ತೆಯ ಈ ವದಂತಿಯೂ ಒಂದು ಎಂದಷ್ಟೇ ಹೇಳಬಹುದು. ಈ ಮಧ್ಯೆ ವೀರಪ್ಪನ್ ಹಾಗೂ ಗೋಪಾಲ್ ನಡುವೆ ಮಾತುಕತೆ ಮುಂದುವರಿದಿದೆ ಎಂದು ನಕ್ಕೀರನ್ ಮೂಲಗಳು ಸ್ಪಷ್ಟಪಡಿಸಿವೆ.
More From
-
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್











Click it and Unblock the Notifications