ಹೈ. ಕರ್ನಾಟಕ ವಿಮೋಚನಾ ದಿನ ಆಚರಿಸಲು ಸರ್ಕಾರದ ಒಪ್ಪಿಗೆ
ಬೆಂಗಳೂರು : ಸರ್ಕಾರಿ ಖರ್ಚಿನಲ್ಲೇ ಪ್ರತಿವರ್ಷ ಹೈದರಾಬಾದ್ ಕರ್ನಾಟಕ- ಪ್ರದೇಶದ ವಿಮೋಚನಾ ದಿನವನ್ನು ಆ-ಚ-ರಿ-ಸ-ಲು ರಾಜ್ಯ ಸರಕಾರ ಒಪ್ಪಿದೆ ಎಂದು ಹೈ.ಕ. ಪ್ರದೇಶ ವಿಮೋಚನಾ ದಿನಾಚರಣೆ ಸಮಿತಿ ಮಂಗಳವಾರ ತಿಳಿಸಿದೆ.
ಈ ಸಂಬಂಧ ನಿಯೋಗ ಮುಖ್ಯಮಂತ್ರಿ ಕೃಷ್ಣ ಅವರನ್ನು ಸೋಮವಾರ ಭೇಟಿಯಾಗಿ, ಬೀದರ್, ಗುಲ್ಬರ್ಗಾ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ದಿನಾಚರಣೆ ಆಚರಿಸಲು ಆದೇಶ ಹೊರಡಿಸಲು ಮನವಿ ಮಾಡಿತ್ತು. ಮನವಿ ಪುರಸ್ಕರಿಸಿರುವ ಕೃಷ್ಣ ಅವರು ದಿನಾಚರಣೆಗೆ 2 ಲಕ್ಷ ರುಪಾಯಿಗಳನ್ನೂ ಮಂಜೂರು ಮಾಡುವುದಾಗಿ ತಿಳಿಸಿದರೆಂದು ಸಮಿತಿಯ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಶಶೀಲ್ ನಮೋಷಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪ್ರಾಥಮಿಕ ಹಾಗೂ ಪ್ರೌಢಶಾಲೆ ಪಠ್ಯಪುಸ್ತಕಗಳಲ್ಲಿ ಹೈದರಾಬಾದ್ ಕರ್ನಾಟಕ-ದ ಪ್ರದೇಶದ ವಿಮೋಚನಾ ಇತಿಹಾಸವನ್ನು ಸೇರಿಸಬೇಕೆಂಬ ಬೇಡಿಕೆಯನ್ನು ಸರಕಾರ ಪರಿಶೀಲಿಸುವುದಾಗಿ ಭರವಸೆ ಸಿಕ್ಕಿದೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸ್ವಾತಂತ್ರ ಹೋರಾಟಗಾರ ಮಾಣಿಕಪ್ಪ ಪಾಟೀಲ್, ಸಮಿತಿಯ ಖಜಾಂಚಿ ಅಮರನಾಥ ಪಾಟೀಲ್ ಮೊದಲಾದ ಗಣ್ಯರು ಹಾಜರಿದ್ದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications