ಎಂಜಿನಿಯರಿಂಗ್ ಸಂಶೋಧನಾ ಕೇಂದ್ರಕ್ಕೆ6 ಕೋಟಿ ವೆ-ಚ್ಚ-ದ-ಲ್ಲಿ ಕಾಯಕಲ್ಪ
ಬೆಂಗಳೂರು : 6 ಕೋಟಿ ರುಪಾಯಿ ವೆಚ್ಚದಲ್ಲಿ ಎಂಜಿ-ನಿ-ಯ-ರಿಂ-ಗ್ ಸಂಶೋಧನಾ ಕೇಂದ್ರವನ್ನು ಪುನಶ್ಚೇತನಗೊಳಿಸುವಂತೆ ಕೆ. ವೆಂಕ-ಟ-ರಾ-ವ್ ಸಮಿ-ತಿ ಸರ್ಕಾ-ರ-ಕ್ಕೆ ಶಿಫಾರಸು ಮಾಡಿದೆ.
ಎಂಜಿನಿಯರಿಂಗ್ ಸಂಶೋಧನಾ ಕ್ಷೇತ್ರವ-ನ್ನು ಅಭಿವೃದ್ಧಿಪ-ಡಿ-ಸ-ಲು ಅಧ್ಯಯನಕ್ಕಾಗಿ ನೇಮಿಸಿದ್ದ , ನಿವೃತ್ತ ಎಂಜಿನಿಯರ್ ಇನ್ ಚೀಫ್ ಕೆ. ವೆಂಕಟರಾವ್ ನೇತೃತ್ವದ ತಜ್ಞರ ಸಮಿತಿ ಗುರುವಾರ ಸ-ರ್ಕಾರಕ್ಕೆ ವರದಿ ಸಲ್ಲಿಸಿದೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಮಾಡಲಾಗುವ ಕಟ್ಟಡಗಳ ಗುಣಮಟ್ಟ ಪರೀಕ್ಷೆಯನ್ನು ಎಂಜಿ-ನಿ-ಯ-ರಿಂ-ಗ್ ಸಂಶೋಧನಾ ಕೇಂದ್ರದಿಂದಲೇ ಮಾಡಿಸುವಂತೆ ಸಮಿ-ತಿ ಸರ್ಕಾ-ರ-ಕ್ಕೆ ಸಲ-ಹೆ ನೀಡಿ-ದೆ.
ಎಂಜಿನಿಯರಿಂಗ್ ಸಂಶೋಧನಾ ಕೇಂದ್ರ ಕೃಷ್ಣರಾಜಸಾಗರದಲ್ಲಿದ್ದು, ಈ ಕೇಂದ್ರಕ್ಕೆ ಕಾಯಕಲ್ಪ ನೀಡುವ ನಿಟ್ಟಿನಲ್ಲಿ 11 ಮಂದಿ ತಜ್ಞರ ತಂಡವನ್ನು ನೇಮಿಸಲಾಗಿತ್ತು. ಈ ತಂಡ ಅಧ್ಯಯನ ನಡೆಸಿ ತನ್ನ ಶಿಫಾರಸುಗಳನ್ನು ಸ-ರ್ಕಾರಕ್ಕೆ ಸಲ್ಲಿಸಿದೆ ಎಂದು ಬೃಹತ್ ನೀರಾವರಿ ಸಚಿವ ಎಚ್. ಕೆ. ಪಾಟೀಲ್ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications