ವಿವಿ ಉಪಕುಲಪತಿಗಳಿಗೆ ರಾಜ್ಯಪಾಲರ ಪತ್ರ
ಮಂಗಳೂರು : ಕಾಲೇಜು ವಿದ್ಯಾರ್ಥಿಗಳು ರಕ್ತದಾನ ಮಾಡಲು ಪ್ರೋತ್ಸಾಹಿಸುವಂತೆ ಸೂಚಿಸಿ ರಾಜ್ಯದ ಎಲ್ಲಾ ವಿವಿಗಳ ಉಪಕುಲಪತಿಗಳಿಗೆ ತಾವು ಪತ್ರ ಬರೆಯುವುದಾಗಿ ರಾಜ್ಯಪಾಲೆ ವಿ.ಎಸ್. ರಮಾದೇವಿ ಹೇಳಿದ್ದಾರೆ.
ಸಂಕಷ್ಟದ ಸಮಯದಲ್ಲಿ ರೆಡ್ ಕ್ರಾಸ್ ಸಂತ್ರಸ್ತರ ನೆರವಿಗೆ ಬರುತ್ತದೆ, ರಕ್ತದಾನವನ್ನು ಜನಾಂದೋಲನವನ್ನಾಗಿ ಮಾಡಬೇಕು. ಈ ನಿಟ್ಟಿನಲ್ಲಿ ಸ್ವಯಂ ಸೇವಾ ಸಂಸ್ಥೆಗಳು ಮುಂದೆ ಬರಬೇಕು ಎಂದು ರಾಜ್ಯ-ಪಾ-ಲೆ ಹೇಳಿದರು. ಅವರು ಬುಧವಾರ ಮಂಗಳೂರಿನ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಅಥೆನಾ ಆಸ್ಪತ್ರೆಯಲ್ಲಿ ಸ್ಥಾಪಿಸಿರುವ ಅಥೆನಾ ರೋಟರಿ ಬ್ಲಡ್ ಬ್ಯಾಂಕ್ ಉದ್ಘಾಟಿಸಿ ಮಾತನಾಡುತ್ತಿದ್ದ-ರು.
ರೆಡ್ ಕ್ರಾಸ್ ಸಂಸ್ಥೆ ಸಂಘಟಿತವಾಗಿ ಕೆಲಸ ಮಾಡುತ್ತಿದೆ, ಮಂಗಳೂರಿನಲ್ಲಿರುವ ಕೆಲವು ಉತ್ತಮ ಆಸ್ಪತ್ರೆಗಳಲ್ಲಿ ಅಲ್ಲಿಯ ವೈದ್ಯರು ಮತ್ತು ಆಡಳಿತ ವರ್ಗದವರು ಅನುಮತಿ ಕೊಟ್ಟರೆ ರೆಡ್ ಕ್ರಾಸ್, ಸ್ವಯಂ ಸೇವಕರ ಮೂಲಕ ರೋಗಿಗಳಿಗೆ ನೆರವಾಗುವ ಕಾರ್ಯವಿಧಾನವನ್ನು ರೂಪಿಸಬಹುದು ಎಂದು ರೆಡ್ ಕ್ರಾಸ್ ಸೊ-ಸೈಟಿಯ ಅಧ್ಯಕ್ಷರೂ ಆಗಿರುವ ರಮಾದೇವಿ ಸಲಹೆ ಮಾಡಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications