ಕೃಪಾಂಕದ ಬದಲಿಗೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ 5 ಮೀಸಲಾತಿ
ಬೆಂಗಳೂರು : ನೇಮಕಾತಿಗೆ ಸಂಬಂಧಿಸಿದಂತೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ 15ರಷ್ಟು ಕೃಪಾಂಕದ ಬದಲಿಗೆ ಶೇ ಐದರಷ್ಟು ಪ್ರತ್ಯೇಕ ಮೀಸಲಾತಿ ನೀಡುವಂತೆ ನ್ಯಾಯಮೂರ್ತಿ ಆರ್. ರಾಮಕೃಷ್ಣ ನೇತೃತ್ವದ ಸಮಿತಿ ಸರಕಾರಕ್ಕೆ ಸಲಹೆ ಮಾಡಿದೆ.
ಗ್ರಾಮೀಣ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡುವುದರ ವಿರುದ್ಧ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಈ ಹಿನ್ನೆಲೆಯಲ್ಲಿ ಆಯೋಗವು ಶೇ ಐದರಷ್ಟು ಗ್ರಾಮೀಣ ಮೀಸಲಾತಿ ಸೀಟು ಕಾಯ್ದಿರಿಸುವಂತೆ ಸರಕಾರಕ್ಕೆ ಶಿಫಾರಸು ಮಾಡಿದೆ.
ಶುಕ್ರವಾರ ಸಂಜೆ ಆರ್. ರಾಮಕೃಷ್ಣ ಅವ-ರು ಮುಖ್ಯಮಂತ್ರಿಗಳನ್ನು ಅವರ ಅಧಿಕೃತ ನಿವಾಸ ಅನುಗ್ರಹದಲ್ಲಿ ಭೇಟಿಯಾಗಿ ಸಮಿತಿ ನಡೆಸಿದ ಅಧ್ಯಯನ ಹಾಗೂ ಶಿಫಾರಸುಗಳನ್ನು ವಿವರಿಸಿದರು. ಗ್ರಾಮೀಣ ವಿದ್ಯಾರ್ಥಿಗಳಿಗೆ ಸೀಟುಗಳಲ್ಲಿ ಮೀಸಲಾತಿ ನೀಡುವುದರಿಂದ ಕೋರ್ಟ್ ಆದೇಶವನ್ನು ಉಲ್ಲಂಘಿಸಿದಂತಾಗುವುದಿಲ್ಲ ಎಂದರು. ಅವ- ರೊಂ-ದಿ-ಗೆ ಆಯೋಗದ ಸದಸ್ಯ ಕೆ.ಪಿ. ಸುರೇಂದ್ರನಾಥ್ ಹಾಜ-ರಿ-ದ್ದ-ರು.
--ಮೀ-ಸ-ಲಾ-ತಿ-ಗೆ ಆ-ಯೋ-ಗ- ನಿರ್ಣ-ಯಿ-ಸಿ-ರು-ವ ಅರ್ಹ-ತೆ-ಗ-ಳು
- ಗ್ರಾಮೀಣ ವಿದ್ಯಾರ್ಥಿ ಎಂದು ನಿರ್ಧರಿಸಲು ಜನಗಣತಿಯ ವರದಿಯನ್ನೇ ಆಧಾರವಾಗಿರಿಸಿಕೊಳ್ಳಬೇಕು.
- ವಿದ್ಯಾರ್ಥಿಗಳು ಒಂದರಿಂದ ಹತ್ತನೇ ತರಗತಿಯವರೆಗ ಗ್ರಾಮೀಣ ಪ್ರದೇಶದಲ್ಲಿ ವ್ಯಾಸಂಗ ಮಾಡಿರಬೇಕು.
- ಕೃಷಿ ಭೂಮಿ ಇದ್ದಲ್ಲಿ ಪೋಷಕರು ಒಕ್ಕಲುತನ ಮಾಡುತ್ತಿಬೇಕು.
- ಹಿಂದುಳಿದ ವರ್ಗಗಳಿಗೆ ಸರಕಾರ ನಿಗದಿ ಪಡಿಸಿರುವ ಆದಾಯ ಮಿತಿಯನ್ನು ವಿದ್ಯಾರ್ಥಿಗಳು ಹೊಂದಿರಬೇಕು.
- ಒಂ-ದು ವಿಭಾಗದಲ್ಲಿ ಮೀಸಲಾತಿ ಪಡೆಯುವ ವಿದ್ಯಾರ್ಥಿಗಳು ಬೇರೆ ವಿ-ಭಾಗದಲ್ಲಿ ಮೀಸಲಾತಿ ಸೌಲಭ್ಯವನ್ನು ಪಡೆಯುವಂತಿಲ್ಲ.
- ಎ ಮತ್ತು ಬಿ ಗುಂಪಿನವರು ಸೇರಿದಂತೆ ಇತರ ವರ್ಗದವರಿಗೂ ಗ್ರಾಮೀಣ ಮೀಸಲಾತಿ ಅನ್ವಯಿಸುತ್ತದೆ.
ಮುಖಪುಟ / ಇವತ್ತು... ಈ ಹೊತ್ತು...
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications