ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೀದರ್‌ ಅತಿವೃಷ್ಟಿ ಹೆಚ್ಚಿನ ಪರಿಹಾರಕ್ಕೆ ಆಗ್ರಹ

By Staff
|
Google Oneindia Kannada News

ಬೆಂಗಳೂರು : ಬೀದರ್‌ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ 25 ಕೋಟಿ ರುಪಾಯಿಗಳ ಆಸ್ತಿ ಪಾಸ್ತಿ ಹಾಗೂ ಬೆಳೆ ಹಾನಿ ಆಗಿದ್ದು ಸರಕಾರ ಹೆಚ್ಚಿನ ಪರಿಹಾರ ನೀಡಬೇಕು ಎಂದು ರಾಜ್ಯ ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ್‌ ಆಗ್ರಹಿಸಿದ್ದಾರೆ.

ಸರಕಾರ ಈಗ ಕೇವಲ 2 ಕೋಟಿ ರುಪಾಯಿಗಳ ಪರಿಹಾರ ಬಿಡುಗಡೆ ಮಾಡಿದೆ. ಜಿಲ್ಲೆಯಲ್ಲಿ ಆಗಿರುವ ಹಾನಿಗೆ ಈ ಪರಿಹಾರ ಏನೇನೂ ಸಾಲದು. ಜಿಲ್ಲೆಯಲ್ಲಿ ಉಂಟಾಗಿರುವ ಅನಾಹುತ ಅಧ್ಯಯನ ಮಾಡಿ ಹೆಚ್ಚಿನ ಪರಿಹಾರ ನೀಡಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು. ಬಾಗಲಕೋಟೆ ಸಂತ್ರಸ್ತರಿಗೆ ಕೂಡ ಸರಿಯಾದ ಪ್ರಮಾಣದಲ್ಲಿ ಪರಿಹಾರ ನೀಡಿಲ್ಲ ಎಂದು ಅವರು ಆರೋಪಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X