ಪುಸ್ತಕ ಖರೀದಿ ಪ್ರಾಧಿಕಾರ ರಚನೆಗೆ ಭೈರಪ್ಪ ಆಗ್ರಹ
ಹುಬ್ಬಳ್ಳಿ : ಪುಸ್ತಕ ಖರೀದಿಯಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ಹತ್ತಿಕ್ಕಲು ಪುಸ್ತಕ ಖರೀದಿ ಪ್ರಾಧಿಕಾರ ರಚಿಸುವಂತೆ ಖ್ಯಾತ ಕಾದಂಬರಿಕಾರ ಹಾಗೂ ಲೇಖಕ ಎಸ್.ಎಲ್. ಭೈರಪ್ಪ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.
ಡಾ. ಗಂಗೂಬಾಯಿ ಹಾನಗಲ್ ಅವರ ‘ನನ್ನ ಬದುಕಿನ ಹಾಡು ’ ಪುಸ್ತಕವೂ ಸೇರಿದಂತೆ ಹೇಸರಾಂತ ಲೇಖಕರ ಎಂಟು ಪುಸ್ತಕಗಳನ್ನು ಬಿಡುಗಡೆ ಮಾಡಿ ಮಾತನಾಡುತ್ತಿದ್ದ ಅವರು, ಹಾಲಿ ಇರುವ ಪುಸ್ತಕ ಖರೀದಿ ಪದ್ಧತಿ ವ್ಯಾಪಕ ಭ್ರಷ್ಟಾಚಾರಕ್ಕೆ ಇಂಬು ನೀಡುತ್ತಿರುವುದರಿಂದ ಆ ಪದ್ಧತಿಯನ್ನು ರದ್ದು ಪಡಿಸುವಂತೆ ಆಗ್ರಹಿಸಿದ್ದಾರೆ.
ಪುಸ್ತಕಗಳ ಸಗಟು ಖರೀದಿ ಅಧಿಕಾರವನ್ನು ನೇರವಾಗಿ ಗ್ರಂಥಾಲಯಗಳಿಗೇ ನೀಡಬೇಕು ಎಂದೂ ಹೇಳಿದ ಅವರು, ಪುಸ್ತಕಗಳನ್ನು ಖರೀದಿಸಲು ಗ್ರಂಥಾಲಯಗಳಿಗೆ ನೇರವಾಗಿ ಹಣ ಬಿಡುಗಡೆ ಮಾಡುವಂತೆ ಸಹ ಒತ್ತಾಯಿಸಿದರು.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications