ವಿದ್ಯುತ್ ವಿತರಣೆ ಖಾಸಗೀಕರಣಕ್ಕೆ ಟೆಂಡರ್: ವೀರಕುಮಾರ್
ಬೆಂಗಳೂರು : ಕಳೆದ ನಾಲ್ಕೈದು ವರ್ಷಗಳ ಅವಧಿಯಲ್ಲಿ ಒಡಂಬಡಿಕೆಗೆ ಸಹಿ ಹಾಕಿಯೂ ತಮ್ಮ ಲೆಕ್ಕಪತ್ರದ ವಿವರ ಪೂರೈಸದ ಸ್ವತಂತ್ರ ವಿದ್ಯುತ್ ಉತ್ಪಾದಕರ ಹೆಸರುಗಳನ್ನು ಕೈಬಿಟ್ಟು, ಈ ಯೋಜನೆಗಳಿಗೆ ಹೊಸದಾಗಿ ಟೆಂಡರ್ ಕರೆಯಲಾಗುವುದು ಎಂದು ರಾಜ್ಯ ವಿದ್ಯುತ್ ಖಾತೆ ಸಚಿವ ವೀರಕುಮಾರ ಪಾಟೀಲ್ ಸೋಮವಾರ ತಿಳಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಮಿನಿ ಜಲವಿದ್ಯುತ್ ಯೋಜನೆಗಳಿಗೆ ನೀಡುತ್ತಿರುವ ಉತ್ತೇಜನ ಮುಂದುವರಿಸಲಾಗುವುದು ಎಂದು ತಿಳಿಸಿದರು. ವಿದ್ಯುತ್ ವಿತರಣೆಯಲ್ಲಿ ಖಾಸಗೀಕರಣಕ್ಕೆ ಡಿಸೆಂಬರ್ನಲ್ಲಿ ಟೆಂಡರ್ ಕರೆಯುವುದೇ ಅಲ್ಲದೆ, ಎಲ್ಲ ರೀತಿಯ ವಿದ್ಯುತ್ ಸಂಪರ್ಕಗಳಿಗೂ ಮೀಟರ್ ಅಳವಡಿಸಲಾಗುವುದು, ಕೆಪಿಟಿಸಿಎಲ್ ಅನ್ನು 5 ವಿಭಾಗಗಳಾಗಿ ವಿಂಗಡಿಸಿ ನಿಗಮದ ಕಾರ್ಯ ಯೋಜನೆಯನ್ನು ಮತ್ತಷ್ಟು ಚುರುಕುಗೊಳಿಸಲಾಗುವುದು ಎಂದರು.
ರಾಜ್ಯದಲ್ಲಿ ನೀರಾವರಿ ಪಂಪ್ಸೆಟ್ಗಳಿಗೆ ಸಂಬಂಧಿಸಿದಂತೆ ಇರುವ ಅನಧಿಕೃತ ಸಂಪರ್ಕಗಳನ್ನು ಸಕ್ರಮಗೊಳಿಸಲು ನಿಗದಿಪಡಿಸಲಾಗಿದ್ದ ದಿನಾಂಕವನ್ನು ಮತ್ತೊಂದು ತಿಂಗಳು ವಿಸ್ತರಿಸಲಾಗಿದೆ. ಅಕ್ಟೋಬರ್ 15ನೇ ತಾರೀಖಿನವರೆಗೆ ರೈತರು ಸಕ್ರಮಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಎಂದರು. ಈವರೆಗೆ 46ಸಾವಿರ ಅರ್ಜಿಗಳು ಬಂದಿವೆ ಎಂದೂ ಅವರು ತಿಳಿಸಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications