ಸಿಇಟಿ : ಉಳಿಕೆ ಸೀಟುಗಳ ಭರ್ತಿಗೆ ಕೋರ್ಟ್ ನಿರ್ದೇಶನ
ಬೆಂಗಳೂರು : 2000-2001ನೇ ಸಾಲಿಗೆ ಉಳಿದಿರುವ 154 ವೈದ್ಯಕೀಯ ಸೀಟುಗಳ ಭರ್ತಿಗೆ ಸಂಬಂಧಿಸಿದಂತೆ ಕನ್ನಡೇತರರಿಗೆ ಶೇಕಡಾ 15 ಸೀಟುಗಳನ್ನು ನೀಡಬಹುದೆಂದು ಮಂಗಳವಾರ ರಾಜ್ಯ ಹೈಕೋರ್ಟ್ ನಿರ್ದೇಶನ ನೀಡಿದೆ.
ಈ ಸಂಬಂಧ ಸಾಮಾನ್ಯ ಪರೀಕ್ಷಾ ಪ್ರವೇಶ ಕೇಂದ್ರಕ್ಕೆ ಮಾರ್ಗದರ್ಶಿ ಸೂಚನೆ ಹೊರಡಿಸಿರುವ ರಾಜ್ಯ ಹೈಕೋರ್ಟ್ನ ನ್ಯಾಯಮೂರ್ತಿ ವಿ.ಪಿ. ಮೋಹನ್ಕುಮಾರ್, ಉಳಿದ ಸೀಟುಗಳನ್ನು ಉಚಿತ ಮತ್ತು ಪೇಮೆಂಟ್ ಸೀಟುಗಳನ್ನು ನಿಯಮದಂತೆ ಹಂಚಲು ನಿರ್ದೇಶನ ನೀಡಿದ್ದಾರೆ.
ಖಾಲಿ ಉಳಿದಿರುವ ಸೀಟುಗಳನ್ನು ತುಂಬುವ ಕುರಿತು ಸಲ್ಲಿಸಲಾಗಿರುವ ರಿಟ್ ಅರ್ಜಿಗಳ ವಿಚಾರಣೆ ಇನ್ನೂ ನಡೆಯುತ್ತಿದ್ದು, ಈಗ ಮಧ್ಯಂತರ ಆದೇಶ ಹೊರಬಿದ್ದಿದೆ. ಉಳಿದ ಸೀಟುಗಳನ್ನು ತುಂಬಲು ಕಾಲೇಜುಗಳ ಆಡಳಿತ ಮಂಡಳಿಗಳಿಗೆ ಬಿಡಲಾಗುವುದೆ ಅಥವಾ ಎಲ್ಲ ಸೀಟುಗಳನ್ನೂ ಹೊರ ರಾಜ್ಯದವರಿಗೆ ನೀಡಲಾಗುವುದೆ ಎಂದು ಅರ್ಜಿದಾರರು ತಿಳಿಯಬಯಸಿದ್ದರು.
ಸಿಇಟಿ ಸಂದರ್ಶನವನ್ನು ಈ ಮೊದಲು ಸೆಪ್ಟಂಬರ್ 8ಕ್ಕೆ ನಿಗದಿಪಡಿಸಿ, ಆಗಸ್ಟ್ 24ಕ್ಕೆ ನಡೆಸಿರುವುದರಿಂದ ಹೊರರಾಜ್ಯದ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಸಾಧ್ಯವಾಗದೆ ಅನ್ಯಾಯವಾಗಿದೆ ಎಂದು ವಾದಿಸಿದ್ದರು. ಈ ಸಂಬಂಧ ಸೆಪ್ಟಂಬರ್ 14ರಂದು ಕೋರ್ಟ್, ಇನ್ನೊಂದು ಮಧ್ಯಂತರ ತೀರ್ಪುನ್ನು ನೀಡಿತ್ತು. ಅದನ್ನು ಮಂಗಳವಾರ ಬದಲಾವಣೆಯಾಂದಿಗೆ ಇನ್ನೊಮ್ಮೆ ನೀಡಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications