-ಸೆ. 28 ರ ಬಂದ್-ಗೆ ಮೈಸೂ-ರಿ-ನ ಕನ್ನ-ಡ ಸಂಘ-ಟ-ನೆ-ಗ-ಳ ಬೆಂಬಲ-ವಿ-ಲ್ಲ
ಮೈಸೂರು :ಡಾ. ರಾಜ್ ಕುಮಾರ್ ಅವರ ಶೀಘ್ರ ಬಿಡುಗಡೆಗೆ ಆಗ್ರಹಿಸಿ ಅಖಿಲ ಕರ್ನಾಟಕ ಡಾ. ರಾಜ್ಕುಮಾರ್ ಅಭಿಮಾನಿಗಳ ಸಂಘ ಕರೆ ನೀಡಿ-ರು-ವ ಸೆಪ್ಟೆಂಬರ್ 28ರ ಬಂದ್ಗೆ ತಮ್ಮ ಬೆಂಬ-ಲ ಇಲ್ಲ ಎಂದು ನಗ-ರ-ದ ಕೆಲ-ವು ಕನ್ನಡ ಸಂಘಟನೆಗಳು ಹೇಳಿವೆ.
ಸೆ. 28ರಂದು ನಾಡ ಹಬ್ಬ ದಸರಾ ಆರಂಭವಾಗುವುದರಿಂದ ನಗರದಲ್ಲಿ ಬಂದ್ ಆಚರಿಸುವುದಿಲ್ಲ ಎಂದು ಇಲ್ಲಿನ ಸಾರ್ವಜನಿಕ ಹಿತರಕ್ಷಣಾ ವೇದಿಕೆಯ ಪ್ರಮುಖ ಜಿ. ಎಂ. ಪಂಚಾಕ್ಷರಿ ಗುರು-ವಾ-ರ ಸಂಜೆ ಸುದ್ದಿಗಾರರಿಗೆ ತಿಳಿ-ಸಿ-ದ್ದಾ-ರೆ.
ಇಂದು ಮೈಸೂ-ರು ಬಂದ್ : ಡಾ. ರಾಜ್ಕುಮಾರ್ ಬಿಡುಗಡೆಗೆ ಆಗ್ರಹಿಸಿ ಸೆಪ್ಟೆಂಬರ್ 22ರಂದು ಮೈಸೂರು ಬಂದ್ಗೆ ಕರೆನೀಡಲಾಗಿದೆ. ಈ ಹಿಂದೆಯೂ ಒಮ್ಮೆ ರಾಜ್ ಬಿಡುಗಡೆಗಾಗಿ ಮೈಸೂರು ಬಂದ್ -ನ-ಡೆ-ಸಲಾಗಿತ್ತು. ಶುಕ್ರ-ವಾ-ರ-ದ ಬಂದ್ ನಗರದ ಎರಡನೆಯ ಮತ್ತು ಕೊನೆಯ ಬಂದ್ ಎಂದು ಕನ್ನಡ ಸಂಘಟನೆಗಳು ಸ್ಪಷ್ಟಪಡಿಸಿವೆ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications