ಮಾನವರಹಿತ ಸ್ಥಾವರವಾಗಲಿರುವ ಕೊಡಸಳ್ಳಿ ಜಲವಿದ್ಯುತ್ ಯೋಜನೆ
ಕಾರವಾರ: ಕೊಡಸಳ್ಳಿಯ ಎರಡನೇ ಹಂತದ ಜಲವಿದ್ಯುತ್ ಸ್ಥಾವರವನ್ನು ಮಾನವರಹಿತ ವಿದ್ಯುತ್ ಸ್ಥಾವರವಾಗಿ ಅಭಿವೃದ್ದಿಪಡಿಸಲಾಗುವುದೆಂದು ರಾಜ್ಯ ವಿದ್ಯುತ್ ನಿಗಮದ ನಿರ್ದೇಶಕ ಕೆ. ಸಂಕಪ್ಪಶೆಟ್ಟಿ ಹೇಳಿದ್ದಾರೆ.
ಯೋಜನಾಪ್ರದೇಶಕ್ಕೆ ಗುರುವಾರ ಭೇಟಿ ನಿಡಿದ್ದ ಅವರು ಸ್ಥಾವರವನ್ನು ಕಂಪ್ಯೂಟರೀಕರಿಸಿ, ಕಾಳಿನದಿ ಎರಡನೇ ಹಂತದಲ್ಲಿ ಮೇಲ್ಬಾಗದಲ್ಲಿ ಬರುವ ನಾಗಝರಿ ವಿದ್ಯುತ್ ಯೋಜನೆ ಹಾಗೂ ಕೆಳಭಾಗದಲ್ಲಿ ಬರುವ ಕದ್ರಾ ವಿದ್ಯುತ್ ಸ್ಥಾವರಗಳಿಂದ ನಿಯಂತ್ರಸಲು ಸಾಧ್ಯವಾಗುವಂತೆ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯಾದ್ಯಂತ ಇರುವ ವಿದ್ಯುತ್ ಸ್ಥಾವರಗಳ ಉತ್ಪಾದನಾ ಸಾಮರ್ಥ್ಯವನ್ನು ಹಂತ ಹಂತವಾಗಿ ಹೆಚ್ಚಿಸಲಾಗುವುದು. ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆ ಪೂರೈಸುವಲ್ಲಿ ಜಲವಿದ್ಯುತ್ ಮೂಲಗಳನ್ನೇ ನಂಬಿಕೊಂಡರೆ ಸಾಧ್ಯವಾಗುವುದಿಲ್ಲ. ಈ ನಡುವೆ ಮುಳಗಡೆ ಹಾಗೂ ಪುನರ್ವಸತಿ ಕಾರಣಗಳಿಂದ ಜಲವಿದ್ಯುತ್ ಯೋಜನೆಗಳಿಗೆ ವಿರೋಧ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಎಲ್ಲ ಜಲ ಮೂಲಗಳನ್ನು ಬಳಸಿಕೊಳ್ಳುವಲ್ಲಿ ತೊಡಕಾಗುತ್ತಿದೆ ಎಂದು ಸಂಕಪ್ಪ ಹೇಳಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications