ಯಾತ್ರಾ-ಸ್ಥ-ಳ-ವಾ-ಗಿ ಅಭಿವೃದ್ಧಿಗೊಳ್ಳ-ಲಿ-ರುವ ತಲಕಾವೇರಿ
ಮಡಿಕೇರಿ : ತಲಕಾವೇರಿಯನ್ನು -ಯಾ-ತ್ರಾಸ್ಥಳವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಮುಜರಾಯಿ ಸಚಿವ ಬಾಬುರಾವ್ ಚಿಂಚನಸೂರು ಶುಕ್ರವಾರ ಹೇಳಿದ್ದಾರೆ.
ಸ್ವಾತಂತ್ರ್ಯ ಪಡೆದು 53 ವರ್ಷಗಳಾದರೂ ನಮ್ಮ ಪುಣ್ಯ ಕ್ಷೇತ್ರಗಳ ಅಭಿವೃದ್ಧಿಯನ್ನು ನಿರ್ಲಕ್ಷಿಸಲಾಗಿದೆ. ಪ್ರಸ್ತುತ ತಲಕಾವೇರಿಯ ಅಭಿವೃದ್ಧಿ ಕುರಿತ ನೀಲಿ ನಕ್ಷೆ ಮತ್ತು ಖರ್ಚು ವೆಚ್ಚಗಳ ಅಂದಾಜು ಲೆಕ್ಕವನ್ನು ಸರಕಾರಕ್ಕೆ ಸಲ್ಲಿಸುವಂತೆ ಮುಖ್ಯ ಮಂತ್ರಿ ಎಸ್. ಎಂ. ಕೃಷ್ಣ ಸೂಚಿಸಿದ್ದು , ಅಗತ್ಯವಿರುವ ಹಣವನ್ನು ಸರಕಾರ ಬಿಡುಗಡೆ ಮಾಡಲಿದೆ ಎಂದು ಚಿಂಚನಸೂರು ಹೇಳಿದರು.
ಈ ನಿಟ್ಟಿನಲ್ಲಿ ಭಾಗಮಂಡಲ ಮತ್ತು ತಲಕಾವೇರಿಯ ಅಭಿವೃದ್ಧಿ ಕೆಲಸವನ್ನು ತಕ್ಷಣ ಆರಂಭಿಸಲಾಗುವುದು. ಸದ್ಯದಲ್ಲಿಯೇ ಉನ್ನತ ಮಟ್ಟದ ಸಭೆ ಸೇರಿ ಕಾಮಗಾರಿಯ ಬಗೆಗೆ ಚರ್ಚಿಸಲಾಗುವುದು. ಖಾಸಗಿಯವರಿಂದಲೂ ದೇಣಿಗೆ ಸಂಗ್ರಹಿಸಲಾಗುವುದು ಎಂದ ಸಚಿವರು ಮುಜರಾಯಿ ಇಲಾಖೆಯ ಕಾರ್ಯ ವೈಖರಿಯಲ್ಲಿ ಕೃಷ್ಣರ ನೇತೃತ್ವದಲ್ಲಿ ಸಾಕಷ್ಟು ಬದಲಾವಣೆ ತರಲಾಗಿದೆ ಎಂದರು.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications