ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ವಿ.ವಿಯಲ್ಲಿ ಗವಾಯಿಗಳ ಅಧ್ಯಯನ ಪೀಠ

By Staff
|
Google Oneindia Kannada News

ಗದಗ : ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಪಂಡಿತ ಪಂಚಾಕ್ಷರಿ ಗವಾಯಿಗಳ ಅಧ್ಯಯನ ಪೀಠ ಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರ ಸೂಚಿಸಿದೆ.

ಉತ್ತರ ಕರ್ನಾಟಕ ಕಲಾವಿದರ ಸಂಘಟನೆಯಾದ ಗದುಗಿನ ಕಲಾ ವಿಕಾಸ ಪರಿಷತ್‌ ಈ ಸಂಬಂಧ ಸರಕಾರಕ್ಕೆ ಮಾಡಿಕೊಂಡಿದ್ದ ಮನವಿಯನ್ನು ಪುರಸ್ಕರಿಸಿರುವ ಸರಕಾರ ತತ್ಸಂಬಂಧ ಕಾರ್ಯಪ್ರವೃತ್ತವಾಗಿದೆ. ಈ ಸಂಬಂಧ ಶಿಕ್ಷಣ ಇಲಾಖೆಯ ವತಿಯಿಂದ ವಿವಿಯ ಕುಲಪತಿಗಳಿಗೆ ಬರೆಯಲಾಗಿರುವ ಪತ್ರದಲ್ಲಿ ಅಭಿವೃದ್ಧಿ ಮತ್ತು ಅನುದಾನದ ಮಿತಿಯಲ್ಲಿ ವೆಚ್ಚವನ್ನು ಭರಿಸುವುದಕ್ಕೆ ಸೀಮಿತಗೊಳಿಸಿ ಪಂಚಾಕ್ಷರಿ ಗವಾಯಿಗಳ ಪೀಠ ಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ಈ ವಿಷಯವನ್ನು ಕಲಾ ವಿಕಾಸ ಪರಿಷತ್‌ ಕಾರ್ಯಾಧ್ಯಕ್ಷ ಸಿ.ಕೆ. ಕಡಣಿ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X