Get Updates
Get notified of breaking news, exclusive insights, and must-see stories!

ಕರ್ನಾಟಕ ವಿ.ವಿಯಲ್ಲಿ ಗವಾಯಿಗಳ ಅಧ್ಯಯನ ಪೀಠ

ಗದಗ : ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಪಂಡಿತ ಪಂಚಾಕ್ಷರಿ ಗವಾಯಿಗಳ ಅಧ್ಯಯನ ಪೀಠ ಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರ ಸೂಚಿಸಿದೆ.

ಉತ್ತರ ಕರ್ನಾಟಕ ಕಲಾವಿದರ ಸಂಘಟನೆಯಾದ ಗದುಗಿನ ಕಲಾ ವಿಕಾಸ ಪರಿಷತ್‌ ಈ ಸಂಬಂಧ ಸರಕಾರಕ್ಕೆ ಮಾಡಿಕೊಂಡಿದ್ದ ಮನವಿಯನ್ನು ಪುರಸ್ಕರಿಸಿರುವ ಸರಕಾರ ತತ್ಸಂಬಂಧ ಕಾರ್ಯಪ್ರವೃತ್ತವಾಗಿದೆ. ಈ ಸಂಬಂಧ ಶಿಕ್ಷಣ ಇಲಾಖೆಯ ವತಿಯಿಂದ ವಿವಿಯ ಕುಲಪತಿಗಳಿಗೆ ಬರೆಯಲಾಗಿರುವ ಪತ್ರದಲ್ಲಿ ಅಭಿವೃದ್ಧಿ ಮತ್ತು ಅನುದಾನದ ಮಿತಿಯಲ್ಲಿ ವೆಚ್ಚವನ್ನು ಭರಿಸುವುದಕ್ಕೆ ಸೀಮಿತಗೊಳಿಸಿ ಪಂಚಾಕ್ಷರಿ ಗವಾಯಿಗಳ ಪೀಠ ಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ಈ ವಿಷಯವನ್ನು ಕಲಾ ವಿಕಾಸ ಪರಿಷತ್‌ ಕಾರ್ಯಾಧ್ಯಕ್ಷ ಸಿ.ಕೆ. ಕಡಣಿ ಅವರು ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+