ಈ ಹೊತ್ತು ವಿಶ್ವ ಪ್ರವಾಸ ದಿನ ನಿಮ್ಮ ಪ್ರಯಾಣ ಸುಖಕರವಾಗಿರಲಿ

ವಿಶ್ವವೆಲ್ಲ ಸೆಪ್ಟೆಂಬರ್ 27ನ್ನು ಪ್ರವಾಸ ದಿನ ಎಂದು ಆಚರಿಸುತ್ತದೆ. ಕರ್ನಾಟಕವೂ ಸಂಭ್ರಮದಿಂದ ಈ ದಿನವನ್ನು ಆರಿಸುತ್ತಿತ್ತು. ಸಾಮಾನ್ಯವಾಗಿ ವಿಶ್ವ ಪ್ರವಾಸ ದಿನದ ಹಿಂದೆ ಮುಂದೆಯೇ ಮೈಸೂರು ದಸರ. ದೇಶ ವಿದೇಶಗಳಿಂದ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಿದ್ದರು. ಒಂದರ್ಥದಲ್ಲಿ ವಿಶ್ವವನ್ನೇ ಈ ಸಂದರ್ಭದಲ್ಲಿ ಮೈಸೂರು ತನ್ನತ್ತ ಸೆಳೆಯುತ್ತಿತ್ತು. ರಾಜ್ಯದಲ್ಲಿ ವಿಶ್ವ ಪ್ರವಾಸ ದಿನಕ್ಕೆ ವಿಶೇಷ ಅರ್ಥ ಬರುತ್ತಿತ್ತು.
ಸಂಭ್ರಮಕ್ಕೆ ಅಡ್ಡಿಯಾದ ವೀರಪ್ಪ : ಆದರೆ, ಈ ಬಾರಿ ವಿಶ್ವ ಪರಿಸರ ದಿನದ ಮಾರನೆ ದಿನವೇ ವಿಶ್ವ ವಿಖ್ಯಾತ ದಸರೆ ಆರಂಭವಾಗುವ ಹಿನ್ನೆಲೆಯಲ್ಲಿ ಸಾವಿರಾರು ವಿದೇಶೀ ಪ್ರವಾಸಿಗರು, ನಗರಕ್ಕೆ ಬರುತ್ತಾರೆ. ಪ್ರವಾಸೋದ್ಯಮದ ಬೊಕ್ಕಸಕ್ಕೆ ಲಕ್ಷಾಂತರ ರೂಪಾಯಿ ಲಾಭ ಆಗುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ರಾಜ್ ಅಪಹರಣದ ಕರಿನೆರಳು ವಿಶ್ವ ಪ್ರವಾಸದ ದಿನದ ಮೇಲೆ ಚಾಚಿಕೊಂಡಿದೆ.
28ರಂದೇ ಕರ್ನಾಟಕ ಬಂದ್ಗೂ ಕರೆ ನೀಡಿರುವ ಕಾರಣ ವಿಶ್ವದ ಪ್ರವಾಸಿಗರು, ರಾಜ್ಯಕ್ಕೆ ಬರಲೂ ಹಿಂದೇಟು ಹಾಕುತ್ತಿದ್ದಾರೆ. ಭಾರತದ ಇನ್ನಿತರ ಪ್ರವಾಸ ಧಾಮಗಳಲ್ಲಿ ಸಂಭ್ರಮ, ಸಡಗರ ಕಂಡು ಬಂದಿದೆ. ವಿದೇಶೀ ಪ್ರವಾಸಿಗರನ್ನು ಕೈಬೀಸಿ ಕರೆಯುವ ಸಂಭ್ರಮ - ಸಡಗರ ಈ ವರ್ಷ ಕರ್ನಾಟಕದ ಪಾಲಿಗೆ ಇಲ್ಲವಾಗಿದೆ. ರಮ್ಯವಾದ ಕೆ.ಆರ್.ಎಸ್.ನಲ್ಲಿ ಬಿಗಿ ಪೊಲೀಸ್ ಕಾವಲು ಹಾಕಲಾಗಿದೆ.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications