ವಿಶ್ವ ಪ್ರವಾಸೋದ್ಯಮ ದಿನದಂದು ಪ್ರವಾಸಿಗರಿಗೊಂದು ವೆಬ್ ಸೈಟ್
ನವದೆಹಲಿ : ಪ್ರವಾಸೋದ್ಯಮ ಇಲಾಖೆ ಬುಧವಾರದಂದು ಪ್ರವಾಸಿಗರಿಗೆ ಪ್ರವಾಸೀ ತಾಣಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡುವ, ಸುರಕ್ಷೆ ಮತ್ತು ಸೌಕರ್ಯಗಳನ್ನು ಒದಗಿಸುವ ಸರಣಿ ಕಾರ್ಯಕ್ರಮಗಳ ಯೋಜನೆಯನ್ನು ಬುಧವಾರ ಆರಂಭಿಸಿದೆ.
ವಿಶ್ವ ಪ್ರವಾಸೋದ್ಯಮ ದಿನವಾದ ಸೆಪ್ಟೆಂಬರ್ 27ರಂದು ಈ ಯೋಜನೆಯನ್ನು ಉದ್ಘಾಟಿಸಲಾಗಿದೆ. ಈ ಸಂದರ್ಭದಲ್ಲಿ ವೀಡಿಯೋ ಕಾನ್ಫರೆನ್ಸ್ನಲ್ಲಿ ಮಾತನಾಡಿದ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಖಾತೆ ಸಚಿವ ಅನಂತ್ ಕುಮಾರ್ ಪ್ರಾದೇಶಿಕ ಪ್ರವಾಸೀ ಕೇಂದ್ರಗಳ ಕುರಿತು ಮಾಹಿತಿ ಪಡೆವ ಸೌಲಭ್ಯವನ್ನು ಇನ್ನೊಂದು ವಾರದಲ್ಲಿ ಕಲ್ಪಿಸಲಾಗುವುದು ಎಂದರು. ಮೊದಲು ದೆಹಲಿಯಲ್ಲಿ ಮಾಹಿತಿ ಕೇಂದ್ರವನ್ನು ಆರಂಭಿಸಲಾಗುವುದು ಎಂದ ಅನಂತ್ಕಮಾರ್ ಈ ಕಾರ್ಯಕ್ಕೆ ಸರಕಾರದಿಂದ ಬಿಡುಗಡೆಯಾಗಿರುವ ಹಣ ಏನೇನೂ ಸಾಲದು ಎಂದರು. ಈ ಯೋಜನೆಗೆ 480 ಬಿಲಿಯನ್ ರೂಪಾಯಿಗಳ ಅಗತ್ಯವಿದೆ. ಆದರೆ ಸರಕಾರ ಬಿಡುಗಡೆ ಮಾಡಿರುವ ಹಣ ಕೇವಲ 3.5 ಬಿಲಿಯನ್ ರೂಪಾಯಿ ಮಾತ್ರ.
ಮಾಹಿತಿತಂತ್ರಜ್ಞಾನ ಸಚಿವ ಪ್ರಮೋದ್ಮಹಾಜನ್ ಅವರು www.tourismofindia.com ಎಂಬ ವೆಬ್ ಸೈಟ್, ತಾಜ್ ಮಹಲ್ ಮತ್ತು ಖುಜರಾಹೋ ಕುರಿತ ಸಿಡಿ ರೋಮ್ಗಳನ್ನು ಬಿಡುಗಡೆ ಮಾಡಿದರು. ಇನ್ನೆರಡು ತಿಂಗಳಲ್ಲಿ ಈ ವೆಬ್ಸೈಟ್ ಮುಖಾಂತರ ಪ್ರವಾಸಿಗರು ಪ್ರವಾಸೀ ತಾಣಗಳ ಬಗೆಗಿನ ಸಂಪೂರ್ಣ ವಿವರ ಪಡೆಯಬಹುದು. ಐಟಿ ಎನ್ನುವುದು 21ನೇ ಶತಮಾತನದ ಭಾಷೆಯಾಗಿದ್ದು, ಪ್ರವಾಸೋದ್ಯಮದ ಮೇಲೆ ಇದು ನೇರ ಪರಿಣಾಮವುಂಟು ಮಾಡುತ್ತದೆ ಎಂದು ಮಹಾಜನ್ ಅಭಿಪ್ರಾಯಪಟ್ಟರು. ತಮ್ಮ ಇಲಾಖೆಯು ಪ್ರವಾಸೋದ್ಯಮದ ಅಭಿವೃದ್ಧಿಗೆ ಆರ್ಥಿಕ ಸಹಕಾರವೂ ಸೇರಿದಂತೆ ಎಲ್ಲ ರೀತಿಯ ಸಹಕಾರ ನೀಡುತ್ತದೆ ಎಂದ ಮಹಾಜನ್ ಮಾಹಿತಿ ತಂತ್ರಜ್ಞಾನ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆಗಳೆರಡೂ ಖಾಸಗೀ ವಲಯವನ್ನು ಅವಲಂಭಿಸಿರುವ ಪುಟ್ಟ ಖಾತೆಗಳು ಎಂದರು.
(ಐಎಎನ್ಎಸ್)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications