ಉತ್ತರ ಪತ್ರಿಕೆ ಫೋಟೋ ಪ್ರತಿ, ಮರು ಮೌಲ್ಯ-ಮಾ-ಪ-ನ ಪದ್ಧ-ತಿ-ಗೆ ಕೊನೆ ?
ಬೆಂಗಳೂರು : ದ್ವಿತೀಯ ಪದವಿ ಪೂರ್ವ ಪರೀಕ್ಷೆಗಳ ಉತ್ತರ ಪತ್ರಿಕೆಯ ಫೋಟೋ ಪ್ರತಿ ನೀಡಿಕೆ ಮತ್ತು ಮರು ಮೌಲ್ಯಮಾಪನ ವ್ಯವಸ್ಥೆಯನ್ನು ಕೈಬಿಡುವ ಇಂಗಿ-ತ-ವ-ನ್ನು ಶಿಕ್ಷಣ ಸಚಿವ ಎಚ್. ವಿಶ್ವನಾಥ್ ವ್ಯಕ್ತ- ಪ-ಡಿ-ಸಿದ್ದಾರೆ.
ಪದವಿ ಪೂರ್ವ ಪರೀಕ್ಷೆಯ ಹತ್ತು ವಿಷಯಗಳ ಉತ್ತರ ಪತ್ರಿಕೆಯ ಪ್ರತಿ ನೀಡಲು ಹಾಗೂ ಮರು ಮೌಲ್ಯಮಾಪನ ಮಾಡಲು ಸರಕಾರ 1997ರಲ್ಲಿ ಆರಂಭಿಸಿತ್ತು . ಮೊದಲು ನಾಲ್ಕು ವಿಷಯಗಳಿಗೆ ಮಾತ್ರ ಈ ನಿಯಮವನ್ನು ಅನುಸರಿಸಲಾಗುತ್ತಿದ್ದು ನಂತರ ಹತ್ತು ವಿಷಯಗಳಿಗೆ ವಿಸ್ತರಿಸಲಾಯಿತು.
ಆದರೆ ಇಡೀ ದೇಶದಲ್ಲಿ ಕರ್ನಾಟಕದಲ್ಲಿ ಮಾತ್ರ ಈ ವ್ಯವಸ್ಥೆ ಜಾರಿಯಲ್ಲಿದೆ. ಒಟ್ಟು 42 ವಿಷಯಗಳ ಉತ್ತರ ಪತ್ರಿಕೆಗಳ ಫೋಟೋ ಪ್ರತಿ ನೀಡಲು ಮತ್ತು ಮರು ಮೌಲ್ಯಮಾಪನ ನಡೆಸುವುದು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಈ ವ್ಯವಸ್ಥೆಯನ್ನು ಮುಂದುವರೆಸುವ ಬಗ್ಗೆ ಸಾರ್ವಜನಿಕ ಚರ್ಚೆಯಾಗಬೇಕು. ಅಲ್ಲದೆ ಸರಕಾರವು ಈ ವಿಷಯಕ್ಕೆ ಸಂಬಂಧಿಸಿದಂತೆ ಕೋರ್ಟ್ಗೆ ವಿಶೇಷ ಅರ್ಜಿ ಸಲ್ಲಿಸಿದ್ದು , ತೀರ್ಪಿಗಾಗಿ ಕಾಯುತ್ತಿದೆ. ಕೋರ್ಟ್ ತೀರ್ಪು ಸರಕಾರದ ಪರವಾಗಿದ್ದರೆ ಹತ್ತು ವಿಷಯಗಳ ಉತ್ತರ ಪತ್ರಿಕೆಯ ಪ್ರತಿಯನ್ನು ಮಾತ್ರ ನೀಡಲಾಗುವುದು ಎಂದು ಸಚಿವರು ಹೇಳಿದರು.
(ಇನ್ಫೋ ವಾರ್ತೆ)
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications