ಕರ್ನಾಟಕ- ಮಹಾರಾಷ್ಟ್ರವನ್ನು ಸಂಪರ್ಕಿಸಲಿರುವ ಸೇತುವೆಗೆ ಕೆ-ಸ-ರು- ಕ-ಲ್ಲು
ಬಸವ ಕಲ್ಯಾಣ : ಮಹಾರಾಷ್ಟ್ರದ ಸಾಲೆಗೋವ್- ಔರಾದ್ ಮತ್ತು ಕರ್ನಾಟಕದ ವನ್ಜಾಲಖೇಡ್ ನಡುವೆ ಸಂಪರ್ಕ ಕಲ್ಪಿಸಲಿರುವ ಸೇತುವೆಯಾಂದಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ವಿಲಾಸ್ ರಾವ್ ದೇಶ್ಮುಖ್ ಭಾನುವಾರ ಕೆಸರು ಕಲ್ಲು ಹಾಕಿದರು.
ಶಿಲಾನ್ಯಾಸ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಈ ಪ್ರದೇಶದ ಜನರ ಬಹಳ ಕಾಲದ ಬೇಡಿಕೆಯಾಗಿರುವ ಈ ಸೇತುವೆಯ ಕಾಮಗಾರಿ ಇನ್ನೆರಡು ವರ್ಷಗಳಲ್ಲಿ ಮುಗಿಯುವ ಭರವಸೆಯಿತ್ತರು. 80 ಲಕ್ಷ ರೂಪಾಯಿ ವೆಚ್ಚದಲ್ಲ ನಿರ್ಮಾಣವಾಗಲಿರುವ ಈ ಸೇತುವೆಯಿಂದಾಗಿ ಎರಡು ರಾಜ್ಯಗಳ ಗಡಿ ಪ್ರದೇಶದ ಜನರ ನಡುವಿನ ವ್ಯವಹಾರ ಹಾಗೂ ಬಾಂಧವ್ಯ ಉತ್ತಮವಾಗಲಿದೆ ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಲೋಕೋಪಯೋಗಿ ಸಚಿವ ಧರಂ ಸಿಂಗ್ ಹೇಳಿದರು.
ವನ್ಜಾಲಖೇಡ್ ಗ್ರಾಮವು ಬೀದರ್ ಜಿಲ್ಲೆಯ ಭಾಲ್ಕಿ ಗ್ರಾಮದಲ್ಲಿದ್ದು , ಮಹಾರಾಷ್ಟ್ರ ಗಡಿಯ ಪಕ್ಕದಲ್ಲಿದೆ. ಈ ಗ್ರಾಮದ ಬಳಿಯೇ ಮಂಜ್ರಾ ನದಿ ಹರಿಯುತ್ತಿದ್ದು , ಪ್ರವಾಹದ ಸಮಯದಲ್ಲಿ ನಗರದ ಸಂಪರ್ಕ ಕಳೆದುಕೊಳ್ಳುತ್ತದೆ. ಸೇತುವೆ ನಿರ್ಮಾಣದಿಂದಾಗಿ ಈ ಸಮಸ್ಯೆಗೆ ಪರಿಹಾರ ದೊರಕಲಿದೆ.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications