-ವಿ-ಲೇ-ವಾ-ರಿ-ಯ ಸ-ಮ-ಸ್ಯೆಯ-ಲ್ಲಿ ಆಯಸ್ಸು ತೀರಿ-ದ 500 ಉಪ-ಗ್ರ-ಹ-ಗ-ಳು
ಹಾಸನ : ಮೂವತ್ತೆೈದು ವರ್ಷಗಳ ಹಿಂದೆ ಉಡಾವಣೆಯಾಗಿದ್ದ 500ಕ್ಕೂ ಹೆಚ್ಚು ಉಪಗ್ರಹಗಳನ್ನು ಹೇಗೆ ವಿಲೇವಾರಿ ಮಾಡ-ಬೇ-ಕು ಎನ್ನುವ ಸಮಸ್ಯೆ ಕಾಡು-ತ್ತಿ-ದೆ ಎಂದು ಹಾಸನದ ಉಪಗ್ರಹಗಳ ನಿಯಂತ್ರಣ ಕೇಂದ್ರದ ನಿರ್ದೇಶಕ ಎಂ.ವೈ. ಎಸ್. ಪ್ರಸಾದ್ ಹೇಳಿದ್ದಾರೆ.
ಕಳೆದ ಸುಮಾರು ನಾಲ್ಕು ದಶಕಗಳಲ್ಲಿ , ಬಾಹ್ಯಾಕಾಶ ವಿಜ್ಞಾನದಲ್ಲಿ ಆಗುತ್ತಿರುವ ಅಭಿವೃದ್ಧಿಯಿಂದಾಗಿ ವಿಶ್ವದಲ್ಲಿ ಭಾರತ ಮುಂಚೂಣಿ ಸ್ಥಾನದಲ್ಲಿದೆ. ಭಾರತ ಉಡಾಯಿಸಿದ 25 ಉಪಗ್ರಹಗಳಲ್ಲಿ ಏಳು ಉಪಗ್ರಹಗಳು ಗ್ರಾಹಕರಿಗೆ ವಿವಿಧ ಸೌಲಭ್ಯಗಳನ್ನು ಕಲ್ಪಿಸುತ್ತಿವೆ. ಆದರೆ ಉಡಾಯಿಸಿದ ಉಪಗ್ರಹಗಳನ್ನು ಹಲವು ವರ್ಷಗಳ ಬಳಿಕ ಹೇಗೆ ವಿಲೇವಾರಿ ಮಾಡುವುದು ಎಂದು ತೋಚುತ್ತಿಲ್ಲ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು ಹೇಳಿದರು.
-ಅ-ಕ್ಟೋ-ಬ-ರ್ 4 ರಿಂದ ಬಾಹ್ಯಾ-ಕಾ-ಶ ಸಪ್ತಾ-ಹ ಆಚ-ರ-ಣೆ ಪ್ರಾರಂ-ಭ-ವಾ-ಗಿ-ದ್ದು , ಇದ-ರ ಅಂಗ-ವಾ-ಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರ-ತ ಮಾಡಿರುವ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ದೃಷ್ಟಿಯಿಂದ ಶಾಲಾ ಶಿಕ್ಷಕರಿಗೆ ಸಂವಾದ ಕಾರ್ಯಕ್ರಮ, ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ, ಹಾಸನ ಮತ್ತು ಬೆಂಗಳೂರು ವೈದ್ಯರ ನಡುವೆ ವೀಡಿಯೋ ಕಾನ್ಫರೆನ್ಸಿಂಗ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications