ಕೃಷ್ಣ ಸರ್ಕಾರದ ವಿರುದ್ಧ ಭಾರತೀಯ ಜನತಾಪಕ್ಷದ ಪ್ರತಿಭಟನೆ
ಗುಲ್ಬರ್ಗಾ : ಒಂದು ವರ್ಷ ಪೂರೈಸುತ್ತಿರುವ ಎಸ್.ಎಂ. ಕೃಷ್ಣ ನೇತೃತ್ವದ ಕಾಂಗ್ರೆಸ್ ಸರಕಾರ ಸಂಪೂರ್ಣ ಕ್ರಿಯಾಶೂನ್ಯವಾಗಿದೆ ಎಂದು ಆರೋಪಿಸಿರುವ, ಭಾರತೀಯ ಜನತಾ ಪಕ್ಷದ ರಾಜ್ಯ ಘಟಕ ಸೋಮವಾರದಿಂದ ರಾಜ್ಯವ್ಯಾಪಿ ಪ್ರತಿಭಟನೆ ನಡೆಸುತ್ತಿದೆ.
ರಾಜ್ಯದ 175 ತಾಲೂಕು ಕೇಂದ್ರಗಳು ಹಾಗೂ 27 ಜಿಲ್ಲಾ ಕೇಂದ್ರಗಳಲ್ಲಿ ಸೋಮವಾರ ಸಾಂಕೇತಿಕವಾಗಿ ಪ್ರತಿಭಟನೆ ನಡೆಯಲಿದೆ ಎಂದು ಪಕ್ಷದ ಅಧ್ಯಕ್ಷ ಬಸವರಾಜ ಪಾಟೀಲ್ ಸೇಡಂ ಹೇಳಿದ್ದಾರೆ. ಮಂಗಳವಾರದಿಂದ 20ನೇ ತಾರೀಖಿನವರೆಗೆ ಪಕ್ಷದ ಕಾರ್ಯಕರ್ತರು ಕೇಂದ್ರ ಸರಕಾರದ ಸಾಧನೆ ಹಾಗೂ ರಾಜ್ಯ ಸರಕಾರದ ವೈಫಲ್ಯಗಳ ಬಗ್ಗೆ ಜನಜಾಗೃತಿ ಮೂಡಿಸಲಿದ್ದಾರೆ ಎಂದೂ ಹೇಳಿರುವ ಅವರು, ಈ ಕಾರ್ಯಕ್ರಮದಲ್ಲಿ ಪಕ್ಷದ ನಾಯಕರುಗಳೂ ಪಾಲ್ಗೊಳ್ಳಲಿದ್ದಾರೆ ಎಂದರು.
ರಾಜ್ ಅಪಹರಣಾನಂತರವಂತೂ ರಾಜ್ಯ ಸರಕಾರದ ಎಲ್ಲ ಇಲಾಖೆಗಳ ಕಾರ್ಯ ಚಟುವಟಿಕೆಗಳೂ ಸ್ತಬ್ಧಗೊಂಡಿವೆ. ಶಾಸಕರುಗಳು ಕೇವಲ ಪ್ರಭಾವ ಬೀರಲು ಮಾತ್ರ ತಮ್ಮ ಸ್ಥಾನ ಬಳಸಿಕೊಳ್ಳುತ್ತಿದ್ದಾರೆ. ವರ್ಗಾವಣೆ ಮಾಡುವುದಿಲ್ಲ ಎಂದು ಹೇಳುವ ಸರಕಾರ ಪಶು ಸಂಗೋಪನೆ ಇಲಾಖೆ ಹಾಗೂ ಕೃಷಿ ಇಲಾಖೆಗಳಲ್ಲಿ ಶೇ. 75 ರಷ್ಟು ವರ್ಗಾವಣೆ ಮಾಡಿದೆ. ವರ್ಗಾವಣೆಯಲ್ಲಿ 6 ಕೋಟಿ ರುಪಾಯಿಗೂ ಹೆಚ್ಚು ಅವ್ಯವಹಾರ ನಡೆದಿದೆ ಎಂದು ಸರಕಾರಿ ನೌಕರರ ಸಂಘದ ಪದಾಧಿಕಾರಿಗಳೇ ಆರೋಪಿಸಿದ್ದಾರೆ ಎಂದೂ ಸೇಡಂ ಹೇಳಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications