ರಾಷ್ಟ್ರೀಯ ಅಥ್ಲೆಟಿಕ್ಸ್ : ಕರ್ನಾಟಕಕ್ಕೆ ಮೊದಲ ಚಿನ್ನ ತಂದ ಜೊಸುವಾ
ಕಲ್ಕತ್ತ : ಮಂಗಳೂರಿನ ಕ್ಲಿಫರ್ಡ್ ಜೋಸೆಫ್ ಜೊಸುವಾ ನಗರದಲ್ಲಿ ನಡೆಯುತ್ತಿರುವ 40ನೇ ರಾಷ್ಟ್ರೀಯ ಓಪನ್ ಅಥ್ಲೆಟಿಕ್ಸ್ ಟೂರ್ನಿಯಲ್ಲಿ ಕರ್ನಾಟಕಕ್ಕೆ ಮಂಗಳವಾರ ಮೊದಲ ಚಿನ್ನ ಗಳಿಸಿಕೊಟ್ಟಿದ್ದಾರೆ.
ಕಾರ್ಪೊರೇಷನ್ ಬ್ಯಾಂಕ್ ಉದ್ಯೋಗಿಯಾಗಿರುವ 25 ವರ್ಷದ ಜೊಸುವಾ ಬೆಂಗಳೂರಿನಲ್ಲಿ ನಡೆದ ಸರ್ಕಿಟ್ ಅಥ್ಲೆಟಿಕ್ಸ್ನಲ್ಲಿ ಗಮನ ಸೆಳೆದಿದ್ದರು. ಪುರುಷರ 200ಮೀ. ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಇವರು ಚಾಂಪಿಯನ್ಷಿಪ್ನಲ್ಲಿ 21.55 ಸೆಕೆಂಡುಗಳಲ್ಲಿ ಗುರಿ ಮುಟ್ಟಿದರು.
ರೈಲ್ವೆ ತಂಡದಲ್ಲಿರುವ ಕರ್ನಾಟಕದ ಜಿ.ಜಿ. ಪ್ರಮೀಳಾ 100 ಮೀ. ಹರ್ಡಲ್ಸ್ನಲ್ಲಿ ಬೆಳ್ಳಿ ಗೆದ್ದರೆ, ಪೂನಂ ಬೆಳ್ಳಿಯಪ್ಪ ಕಂಚು ಸಂಪಾದಿಸಿದರು. ಟ್ರಿಪಲ್ ಜಂಪ್ನಲ್ಲಿ ಶಿಲ್ಪಾ ಸೆಕ್ವೆರಾ ಬೆಳ್ಳಿ ಪದಕ ಗಳಿಸಿದರೆ, ಪುರುಷರ 3 ಸಾವಿರ ಮೀ. ಸ್ಟೀಪಲ್ ಚೇಸ್ ಸ್ಪರ್ಧೆಯಲ್ಲಿ ರೈಲ್ವೇಸ್ ತಂಡದಲ್ಲಿರುವ ಕರ್ನಾಟಕದ ಅರುಣ್ ಡಿಸೋಜ ಚಿನ್ನ ಗೆದ್ದರು. ಪುರುಷರ ವಿಭಾಗದಲ್ಲಿ 3 ಹಾಗೂ ಮಹಿಳೆಯರ ವಿಭಾಗದಲ್ಲಿ 6 ಚಿನ್ನ ಗ್ದೆದಿರುವ ರೇಲ್ವೇಸ್ ತಂಡ ಸಮಗ್ರ ಪ್ರಶಸ್ತಿಯನ್ನು ಉಳಿಸಿಕೊಳ್ಳುವ ಪ್ರದರ್ಶನವನ್ನು ನೀಡುತ್ತಿದೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications