ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮಾಜಿ ಪ್ರಧಾನಿ ರಾವ್, ಬೂಟಾ ಅವರಿಗೆ3 ವರ್ಷ ಕಠಿಣ ಜೈಲು ಶಿಕ್ಷೆ
ನವದೆಹಲಿ : ಜೆಎಂಎಂ ಲಂಚ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿರುವ ಮಾಜಿ ಪ್ರಧಾನಿ ಪಿ.ವಿ. ನರಸಿಂಹ ರಾವ್ ಹಾಗೂ ಕೇಂದ್ರದ ಮಾಜಿ ಸಚಿವ ಬೂಟಾ ಸಿಂಗ್ ಅವರಿಗೆ ಸಿಬಿಐನ ವಿಶೇಷ ನ್ಯಾಯಮೂರ್ತಿ ಅಜಿತ್ -ಭಾರಿಹೋಕ್ ಗುರುವಾರ 3 ವರ್ಷಗಳ ಕಠಿಣ ಜೈಲುಶಿಕ್ಷೆ ವಿಧಿಸಿದ್ದಾರೆ.
-ಹೈಕೋರ್ಟಿಗೆ ಅರ್ಜಿ ಸಲ್ಲಿಸಲು ಅಪರಾಧಿಗಳಿಗೆ ಅನುವಾಗುವಂತೆ ನ್ಯಾಯಮೂರ್ತಿ -ಭಾರಿಹೋಕ್ ನವೆಂಬರ್ 8ರವರೆಗೆ ಜಾಮೀನು ನೀಡಿದ್ದಾರೆ. ಜೊತೆಗೆ ರಾವ್ ಮತ್ತು ಸಿಂಗ್ ಅವರಿಗೆ ತಲಾ 1 ಲಕ್ಷ ರುಪಾಯಿ ದಂಡವನ್ನೂ ವಿಧಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
Comments
Story first published: Thursday, October 12, 2000, 5:30 [IST]