ಅದಕ್ಷ ಹಾಗೂ ಭ್ರಷ್ಟರನ್ನು ಕಡ್ಡಾಯ ನಿವೃತ್ತಿಗೊಳಿಸಲು ಚಿಂತನೆ
ಬೆಂಗಳೂರು : ಸರಕಾರಿ ಸೇವೆಯಲ್ಲಿನ 80 ಸಾವಿರ ಹುದ್ದೆಗಳನ್ನು ರದ್ದುಗೊಳಿಸಲು ಸರಕಾರ ಬದ್ಧವಾಗಿದ್ದು, ಹೊಸ ಹುದ್ದೆಗಳನ್ನು ಸೃಷ್ಟಿಸುವಾಗ ಅಗತ್ಯಕ್ಕೆ ಅನುಗುಣವಾಗಿ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಬುಧವಾರ ಹೇಳಿದ್ದಾರೆ.
ಅಲ್ಲದೆ ಅದಕ್ಷ ಮತ್ತು ಭ್ರಷ್ಟ ಅಧಿಕಾರಿಗಳನ್ನು ಕಡ್ಡಾಯವಾಗಿ ನಿವೃತ್ತಿಗೊಳಿಸಲು ಸರಕಾರಿ ನೌಕರರ ಸೇವಾ ನಿಯಮಗಳ 285 ನೇ ಕಲಂನ್ನು ಪ್ರಬಲವಾಗಿಸುವ ದೃಷ್ಟಿಯಿಂದ ಕಾನೂನು ತಿದ್ದುಪಡಿ ತರಲಾಗವುದು ಎಂದು ಅವರು ಪತ್ರಿಕಾ ಗೋಷ್ಠಿಯಲ್ಲಿ ಹೇಳಿದರು. ಅಧಿಕಾರಿಗಳ ಕಾರ್ಯಕ್ಷಮತೆಯ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮತ್ತು ಇಲಾಖಾ ಮುಖ್ಯಸ್ಥರಿಂದ ವರದಿ ಪಡೆಯಲಾಗುವುದು. ರಾಜ್ಯ ಸರಕಾರಿ ನೌಕರರ ಸೇವಾ ನಿಯಮಗಳ 285 ನೇ ಕಲಂನ್ನು ಜಾರಿಗೊಳಿಸುವುದು ತುಸು ಕಷ್ಟಕರವಾಗಿದೆ ಎಂದ ಕೃಷ್ಣ , ಅಗತ್ಯವೆನಿಸಿದಲ್ಲಿ ಕಾನೂನು ಇಲಾಖೆಯ ಜೊತೆ ಚರ್ಚೆ ನಡೆಸಿ ಕಾಯಿದೆಗೆ ತಿದ್ದುಪಡಿ ತರಲಾಗುವುದು ಎಂದರು.
ಬಡವರಿಗೆ ನೀಡುವ ಸಹಾಯಧನವನ್ನು ಸಂಪೂರ್ಣವಾಗಿ ನಿಲ್ಲಿಸಲಾಗುವುದಿಲ್ಲ . ಈ ಸಹಾಯಧನಕ್ಕೆ ಅನರ್ಹರಾದವರನ್ನು ಹೊರಗಿಡಲಾಗುವುದು ಎಂದೂ ಕೃಷ್ಣ ಹೇಳಿದರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications