ವಿವಿಧ ವಿಭಾಗಗಳಲ್ಲಿ ರಸಪ್ರಶ್ನೆ ನಡೆಯುವ ದಿನಾಂಕ ಹಾಗೂ ಸ್ಥಳಗಳು
| ವಿಭಾಗ | ಜಿಲ್ಲೆಗಳು | ಸ್ಥಳ ಮತ್ತು ವೇಳೆ |
| ಎ ವಿಭಾಗ (ಮೈಸೂರು) | ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಕೊಡಗು | ಅಕ್ಟೋಬರ್ 14, ಶನಿವಾರ
ಕಮಲಾ ಮಂದಿರ, ಮೈಸೂರು 1:30-5:30 |
| ಬಿ ವಿಭಾಗ (ಮಂಗಳೂರು) | ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ | ಅಕ್ಟೋಬರ್ 16, ಸೋಮವಾರ
ಟೌನ್ಹಾಲ್, ಮಂಗಳೂರು 1:30-5:30 |
| ಸಿ ವಿಭಾಗ (ಧಾರವಾಡ) | ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, -ಬಿಜಾಪುರ | ಅಕ್ಟೋಬರ್ 18, ಬುಧವಾರ
ಡಾ. ಮಲ್ಲಿಕಾರ್ಜುನ ಮನ್ಸೂರ್ ಕಲಾಭವನ, ಧಾರವಾಡ |
| ಡಿ ವಿಭಾಗ (ಬಳ್ಳಾರಿ) | ಕೊಪ್ಪಳ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ | ಅಕ್ಟೋಬರ್ 21, ಶನಿವಾರ
ಜೋಳದರಾಶಿ ದೊಡ್ಡಣ್ಣಗೌಡ ರಂಗ ಮಂಟಪ, ಬಳ್ಳಾರಿ |
| ಇ ವಿಭಾಗ (ಗುಲ್ಬರ್ಗಾ) | ಗುಲ್ಬರ್ಗಾ, ಬೀದರ್, ರಾಯಚೂರು | ಅಕ್ಟೋಬರ್ 24, ಮಂಗಳವಾರ
ಜಿಲ್ಲಾ ವಿಜ್ಞಾನ ಕೇಂದ್ರ, ಗುಲ್ಬರ್ಗಾ |
| ಎಫ್ ವಿಭಾಗ (ಬೆಂಗಳೂರು) | ಬೆಂಗಳೂರು ಗ್ರಾಮಾಂತರ, ತುಮಕೂ-ರು, ಕೋಲಾರ | ಅಕ್ಟೋಬರ್ 28, ಶನಿವಾರ
ಟೌನ್ಹಾಲ್, ಬೆಂಗಳೂರು |
ಪ್ರತಿ ವಿಭಾಗದಲ್ಲೂ ಗೆಲ್ಲುವ ತಂಡಗಳು ಸೆಪ್ಟೆಂಬರ್ 2ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯಲಿರುವ ಬೃಹತ್ ಫೈನಲ್ಸ್ನಲ್ಲಿ ಸ್ಪರ್ಧಿಸಲಿವೆ.
ಮಾಹಿತಿ ತಂತ್ರಜ್ಞಾನದ ಪರಿಣತ ಗ್ರಾಮೀಣ ವಿದ್ಯಾರ್ಥಿಗಳನ್ನು ಗುರ್ತಿಸಿ, ಪ್ರೋತ್ಸಾಹಿಸುವುದೇ ಈ ರಸಪ್ರಶ್ನೆಯ ಉದ್ದೇಶ. ಈ ನಿಟ್ಟಿನಲ್ಲಿ ಜಯಶಾಲಿಗಳಿಗೆ ಟಾಟಾ ಕನ್ಸಲ್ಟೆನ್ಸಿ ಸರ್ವಿಸ್ ದೊಡ್ಡ ಮೊತ್ತದ ವಿದ್ಯಾರ್ಥಿ ವೇತನ ಕೊಡಲಿದೆ. ವಿಭಾಗೀಯ ಮಟ್ಟದಲ್ಲಿ ಜಯ ಗಳಿಸುವ ಮೊದಲ 3 ತಂಡಗಳಿಗೆ, ಕ್ರಮವಾಗಿ 10, 5 ಹಾಗೂ 3 ಸಾವಿರ ರುಪಾಯಿ ವಿದ್ಯಾರ್ಥಿ ವೇತನ ದೊರೆಯಲಿದೆ. ರಾಜ್ಯ ಮಟ್ಟದಲ್ಲಿನ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆಯುವ ತಂಡಗಳಿಗೆ ಕ್ರಮವಾಗಿ 50, 30 ಹಾಗೂ 20 ಸಾವಿರ ರುಪಾಯಿ ಮೊತ್ತದ ವಿದ್ಯಾರ್ಥಿ ವೇತನ ಲಭಿಸಲಿದೆ. ಇಷ್ಟೇ ಅಲ್ಲದೆ ಇನ್ನೂ ಕೆಲವು ಆಕರ್ಷಕ ಬಹುಮಾನಗಳುಂಟು.
ಇನ್ನಷ್ಟು ವಿಷಯ ಬೇಕೆ? http://www.quizbrain.com/ITquiz2000.html ಕ್ಲಿಕ್ಕಿಸಿ
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications