ಟೆಲಿಕಾಂ ಫುಟ್ಬಾಲ್: ಸೆಮಿಫೈನಲ್ಸ್ಗೆ ಕರ್ನಾಟಕ
ಬೆಂಗಳೂರು : ನಗರದಲ್ಲಿ ನಡೆಯುತ್ತಿರುವ 16ನೇ ಅಖಿಲ ಭಾರತ ಟೆಲಿಕಾಂ ಫುಟ್ಬಾಲ್ ಟೂರ್ನಿಯಲ್ಲಿ ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ ಹಾಗೂ ಕೇರಳ ಸೆಮಿಫೈನಲ್ಸ್ ತಲುಪಿವೆ.
ಭಾನುವಾರ ನಡೆದ ಪಂದ್ಯದಲ್ಲಿ ಮಧ್ಯಪ್ರದೇಶವನ್ನು 8-0 ಗೋಲುಗಳ ಅಂತರದಿಂದ ಸೋಲಿಸಿದ ಕರ್ನಾಟಕ ಸೆಮಿಫೈನಲ್ಸ್ನಲ್ಲಿ ಪಶ್ಚಿಮ ಬಂಗಾಳ ತಂಡವನ್ನು ಎದುರಿಸಲಿದೆ. ಸೋಮವಾರ ನಡೆದ ಪಂದ್ಯದಲ್ಲಿ ಆಂಧ್ರಪ್ರದೇಶವನ್ನು 2-0 ಗೋಲುಗಳಿಂದ ಮಣಿಸಿದ ತಮಿಳುನಾಡು ಮಂಗಳವಾರ ಕೇರಳ ವಿರುದ್ಧ ಸೆಣೆಸಲಿದೆ.
ಭಾನುವಾರದ ಪಂದ್ಯದಲ್ಲಿ ಭಾರತದ ಪರ ಬಿ.ಸುರೇಶ್ ಕುಮಾರ್, ಕದಿರವನ್ ಹಾಗೂ ಇಪ್ತಿಕಾರ್ ಅಹಮ್ಮದ್ ತಲಾ 2 ಗೋಲು ಗಳಿಸಿದರು. ಟೂರ್ನಿಯಲ್ಲಿ ಈವರೆಗೆ ಆಡಿರುವ ಮೂರೂ ಪಂದ್ಯಗಳನ್ನು ಕರ್ನಾಟಕ ಗೆದ್ದಿದ್ದು, ಕಪ್ ಗೆಲ್ಲುವ ನೆಚ್ಚಿನ ತಂಡವಾಗಿದೆ.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications