ಉದಾರೀಕರಣ ಮತ್ತು ರೈತ: ಸದ್ಯದಲ್ಲೇ ವಿವಿಧ ರಾಜ.್ಯಗಳ ಕೃಷಿ ಸಚಿವರ ಸಭೆ
ಧಾರವಾಡ : ಉದಾರೀಕರಣದಿಂದ ಕೃಷಿ ಕ್ಷೇತ್ರದ ಮೇಲಾಗುತ್ತಿರುವ ದುಷ್ಪರಿಣಾಮಗಳ ಕುರಿತು ಚರ್ಚಿಸಲು ರಾಜ್ಯ ಕೃಷಿ ಸಚಿವರ ನೇತೃತ್ವದಲ್ಲಿ ವಿವಿಧ ರಾಜ್ಯಗಳ ಕೃಷಿ ಸಚಿವರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಹೇಳಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಮುಖ್ಯ ಮಂತ್ರಿಗಳ ಸಭೆ ಕರೆಯುವಂತೆ ಕೇಂದ್ರ ಸರಕಾರವ-ನ್ನು ಒತ್ತಾ-ಯಿ-ಸು-ವ ಪ್ರಸ್ತಾಪ ತ-ಮ್ಮ ಮುಂದಿ-ಲ್ಲ ಎಂದು ಸ್ಪಷ್ಟಪಡಿಸಿದರು. ವಿಶ್ವ ವ್ಯಾಪಾರ ಒಪ್ಪಂದದ ಪ್ರಕಾರ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಹೇರುವುದನ್ನು ತಡೆಯಲು ಕೇಂದ್ರ ಹಣಕಾಸು ಸಚಿವ ಹಾಗೂ ಕೃಷಿ ಸಚಿವರನ್ನು ಸದ್ಯದಲ್ಲಿಯೇ ಭೇಟಿಯಾಗಿ ಚರ್ಚಿ-ಸು-ವು-ದಾ-ಗಿ ಕೃಷ್ಣ ಹೇಳಿದರು.
ಉತ್ತರ ಕರ್ನಾಟಕದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಕುರಿತಂತೆ ಸರಕಾರವು ಕ್ಯಾಬಿನೆಟ್ ನಿರ್ಧಾರಕ್ಕೆ ಬದ್ಧವಾಗಿದೆ. ನವೆಂಬರ್ ಒಂದರಂದು ಹುಬ್ಬಳ್ಳಿಯಲ್ಲಿ ಸರ್ಕಿಟ್ ಬೆಂಚ್ ಸ್ಥಾಪಿಸುವ ಬಗ್ಗೆ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆಯಲಾಗಿದೆ. ಆದರೆ ಈವರೆಗೆ ಯಾವುದೇ ಉತ್ತರ ದೊರೆತಿಲ್ಲ ಎಂದು ಕೃಷ್ಣ ಹೇಳಿದರು.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications