ಖಾಸಗೀಕರಣಕ್ಕೆ ವಿರೋಧ: ನ. 15ರಂದು ಬ್ಯಾಂಕ್ನೌಕರರ ಮುಷ್ಕರ
ನವದೆಹಲಿ : ಸಾರ್ವಜನಿಕ ವಲಯದ ಬ್ಯಾಂಕ್ಗಳನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರಕಾರದ ಪ್ರಯತ್ನವನ್ನು ವಿರೋಧಿಸಿ, ನವೆಂಬರ್ 15ರಂದು ದೇಶಾದ್ಯಂತ ಒಂದು ದಿನದ ಮುಷ್ಕರ ನಡೆಸಲು ಬ್ಯಾಂಕ್ನೌಕರರು ನಿರ್ಧರಿಸಿದ್ದಾರೆ.
ಬ್ಯಾಂಕ್ ನೌಕರರ 9 ಕಾರ್ಮಿಕ ಸಂಘಟನೆಗಳನ್ನೊಳಗೊಂಡ ಸಂಯುಕ್ತ ವೇದಿಕೆ ಮುಷ್ಕರ ನಡೆಸುವ ನಿರ್ಧಾರ ಕೈಗೊಂಡಿದೆ. ಈ ಸಾಂಕೇತಿಕ ಮುಷ್ಕರಕ್ಕೆ ಕೇಂದ್ರ ಸರಕಾರ ಬೆಲೆ ನೀಡದಿದ್ದಲ್ಲಿ ಮುಂದಿನ ಕ್ರಮಗಳೇನು ಎಂಬುದನ್ನು ನ. 15ರಂದು ನಿರ್ಧರಿಸಲಾಗುವುದು ಎಂದೂ ರಾಷ್ಟ್ರೀಕೃತ ಬ್ಯಾಂಕ್ ನೌಕರರ ಒಕ್ಕೂಟದ ಜಂಟಿ ಕಾರ್ಯದರ್ಶಿ ವಿ.ಕೆ. ಗುಪ್ತ ತಿಳಿಸಿದ್ದಾರೆ. ಅನಿರ್ದಿಷ್ಟ ಕಾಲಾವಧಿ ಮುಷ್ಕರಕ್ಕೂ ತಾವು ಹಿಂಜರಿಯುವುದಿಲ್ಲ ಎಂದು ಹೇಳುವ ಮೂಲಕ ಸರ್ಕಾರಕ್ಕೆ ಅವರು ಎಚ್ಚರಿಕೆಯನ್ನೂ ನೀಡಿದ್ದಾರೆ.
More From
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications