ದಕ್ಷಿಣ ಆಫ್ರಿಕದಲ್ಲಿ ಗಾಂಧಿ : ಸಮಗ್ರ ಮಾಹಿತಿ ಇಲ್ಲಿ ಲಭ್ಯ
*ಫಕೀರ್ ಹುಸೇನ್
ಜೋಹಾನ್ಸ್ಬರ್ಗ್ : ಈ ಕೃತಿಯ ಹೆಸರು ಗಾಂಧೀಸ್ ಜೋಹಾನ್ಸ್ಬರ್ಗ್- ಬರ್ತ್ಪ್ಲೇಸ್ ಆಫ್ ಸತ್ಯಾಗ್ರಹ. ಬರೆದವರು ಎರಿಕ್ ಇಟ್ಜ್ಕಿನ್.
ದಕ್ಷಿಣ ಆಫ್ರಿಕದಲ್ಲಿ ಮಹಾತ್ಮಗಾಂಧಿ ವಾಸಿಸಿದ ಕೆಲಸ ಮಾಡಿದ ಸ್ಥಳಗಳ ಐತಿಹಾಸಿಕ ಮಹತ್ವವನ್ನು ದಾಖಲಿಸಬೇಕೆಂದು ಹಂಬಲಿಸಿದ್ದು, ದಕ್ಷಿಣ ಆಫ್ರಿಕಾದಲ್ಲಿ ಆಗ ಭಾರತದ ಸಲಹೆಗಾರರಾಗಿದ್ದ ಎಸ್. ಆರ್. ತಾಯಲ್. ಅವರು 1996ರಲ್ಲಿ ಪ್ರಾರಂಭಿಸಿದ ಯೋಜನೆಯ ಫಲದಿಂದ ಈ ಪುಸ್ತಕದ ಹೊರಬಂದಿದೆ.
ಪುಸ್ತಕಕ್ಕಾಗಿ ವಿವರ ಸಂಗ್ರಹಿಸಲು ಅಪಾರ ಶ್ರಮವಹಿಸಿರುವ ಇಟ್ಜ್ಕಿನ್, ದಕ್ಷಿಣ ಆಫ್ರಿಕಾದಲ್ಲಿರುವ ಅನೇಕ ಭಾರತೀಯರನ್ನು ಸಂದರ್ಶಿಸಿದ್ದಾರೆ ಮತ್ತು ಇತಿಹಾಸದ ಪುಟಗಳನ್ನು ತಿರುವಿ ವಿವರ ಸಂಗ್ರಹಿಸಿದ್ದಾರೆ.
ಕಳೆದ ಶತಮಾನದ ಕೊನೆಯಲ್ಲಿ ಜೋಹಾನ್ಸ್ಬರ್ಗ್ ವಲಯದ ನ್ಯೂಟೌನ್ನಲ್ಲಿ ಮೊದಲಿಗೆ ಅನೇಕ ಭಾರತೀಯರು ಬಂದು ನೆಲೆಸಿದರು. ಅಂದಿನಿಂದಲೂ ಈ ಭಾಗದಲ್ಲಿ ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಷನ್ಸ್ ಆಫ್ ನ್ಯೂಡೆಲ್ಲಿ ಅವರ ಪ್ರಾಯೋಜಕತ್ವದಲ್ಲಿ ವಸ್ತುಪ್ರದರ್ಶನ ನಡೆಯುತ್ತಾ ಬಂದಿದೆ. ಈ ಪ್ರದರ್ಶನವನ್ನು ಆಧರಿಸಿ ಪುಸ್ತಕ ರಚಿಸಲಾಗಿದೆ. ಜೋಹಾನ್ಸ್ಬರ್ಗ್ನ ಮ್ಯೂಸಿಯಂನಲ್ಲಿ ಪುಸ್ತಕ ಸಿಗುತ್ತದೆ.
(ಐಎಎನ್ಎಸ್)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications