ಮೂರು ಜಿಲ್ಲೆಗಳಲ್ಲಿ ಅಪರಾಧ ಪತ್ತೆ ಕೇಂದ್ರ
ಗುಲ್ಬರ್ಗಾ: ಗುಲ್ಬರ್ಗಾ ಸೇರಿದಂತೆ ದಾವಣಗೆರೆ ಮತ್ತು ಮಂಗಳೂರಿನಲ್ಲಿ ಅಪರಾಧ ತನಿಖಾ ಸಂಶೋಧನಾಲಯವನ್ನು ತೆರೆಯಲು ಉದ್ದೇಶಿಸಲಾಗಿದೆ ಎಂದು ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ರಾಜ್ಯ ಪೊಲೀಸ್ ಇಲಾಖೆಯ ಕಾರ್ಯ ವೈಖರಿಯನ್ನು -ಮೆಚ್ಚಿ ಕೇಂದ್ರ ಸರಕಾರ 75 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಹೇಳಿದೆ. ಇದಕ್ಕೆ ಅಗತ್ಯವಿರುವ ಸಲಕರಣೆಗಳು, ಮಾಹಿತಿಗಳನ್ನು ಹೊಂದಿಸಲು ಈ ಹಣವನ್ನು ವಿನಿಯೋಗಿಸಲಾಗುವುದು ಎಂದು ಖರ್ಗೆ ಹೇಳಿದರು.
ಗುಲ್ಬರ್ಗ ಬಳಿಯ ನಾಗನಹಳ್ಳಿಯಲ್ಲಿ ಪೊಲೀಸ್ ತರಬೇತಿ ಕೇಂದ್ರವನ್ನು ತೆರೆಯಲಾಗುವುದು. ಹತ್ತು ಕೋಟಿ ರೂಪಾಯಿ ವೆಚ್ಚದಲ್ಲಿ ಆರಂಭವಾಗಲಿರುವ ಈ ಪೊಲೀಸ್ ತರಬೇತಿ ಕೇಂದ್ರ ದಕ್ಷಿಣ ಭಾರತದಲ್ಲಿಯೇ ಅತ್ಯುತ್ತಮ ತರಬೇತಿ ಕೇಂದ್ರವಾಗಲಿದೆ ಎಂದು ಖರ್ಗೆ ಹೇಳಿದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications