ತಿಮ್ಮಪ್ಪನ ದರ್ಶನಕ್ಕಾಗಿ ಬೆಟ್ಟ ಹತ್ತುವವರಿಗೆವಿವಿಧ ಪ್ರಾಥಮಿಕ ಸೌಲಭ್ಯಗಳು
ತಿರುಪತಿ : ಬೆಟ್ಟಕ್ಕೆ ಹತ್ತಿ ಬರುವ ದಾರಿಯುದ್ದಕ್ಕೂ ಭಕ್ತಾದಿಗಳ ಅನುಕೂಲಕ್ಕಾಗಿ ಕುಡಿಯುವ ನೀರು, ಶೌಚಾಲಯ, ಪ್ರಥಮ ಚಿಕಿತ್ಸಾ ಕೇಂದ್ರ, ಮಕ್ಕಳಿಗೆ ಮನರಂಜನೆ ಮತ್ತಿತರ ವ್ಯವಸ್ಥೆಗಳನ್ನು ಕಲ್ಪಿಸಲು ತಿರುಮಲ- ತಿರುಪತಿ ದೇವಾಲಯದ ವ್ಯವಸ್ಥಾಪಕರು ನಿರ್ಧರಿಸಿದ್ದಾರೆ.
ಟಿಟಿಡಿಯ ಕಾರ್ಯ ನಿರ್ವಾಹಕ ಅಧಿಕಾರಿ ಪಿ.ಕೃಷ್ಣಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ರಾತ್ರಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಯೋಜನೆಯಲ್ಲಿ ಉಪಹಾರ ದರ್ಶಿನಿಯಾಂದನ್ನು ತೆರೆಯುವ ಪ್ರಸ್ತಾಪವೂ ಇದೆ. ಕಾಲಿಗೋಪುರಂ, ಏಳನೇ ಮೈಲು ಹಾಗೂ ನರಸಿಂಹ ಸ್ವಾಮಿ ದೇಗುಲಗಳನ್ನು ಯೋಜನೆ ಅಮಲುಗೊಳಿಸುವ ಸ್ಥಳಗಳೆಂದು ಗುರ್ತಿಸಲಾಗಿದೆ.
ಧಾರ್ಮಿಕ ಭಾವನೆಯನ್ನು ಜಾಗೃತಗೊಳಿಸಲು ಶ್ಲೋಕಗಳ ಬರವಣಿಗೆಯುಳ್ಳ ಹಾದಿ ಫಲಕಗಳನ್ನು ನಿರ್ಮಿಸಲಾಗುವುದು ಹಾಗೂ ಧ್ವನಿವರ್ಧಕಗಳಲ್ಲಿ ಸಂಕೀರ್ತನೆಗಳನ್ನು ಪ್ರಸಾರ ಮಾಡಲಾಗುವುದು ಎಂದು ಟಿಟಿಡಿಯ ವಕ್ತಾರರು ತಿಳಿಸಿದ್ದಾರೆ.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications