ಧಾರವಾಡದ ಕೈವಲ್ಯಗೆ ಬಿರ್ಲಾ ಸಂಗೀ-ತ ಪ್ರಶಸ್ತಿ
ಧಾರವಾಡ : ಹಿಂದೂಸ್ಥಾನಿ ಗಾಯಕ ಕೈವಲ್ಯ ಕುಮಾರ್ ಗೌರವ್ ಅವರು ಈ ಸಾಲಿನ ಆದಿತ್ಯ ವಿಕ್ರಮ್ ಬಿರ್ಲಾ ಕಲಾ ಕಿರಣ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.
ಮುಂಬಯಿಯ ಸಂಗೀತ ಕಲಾ ಕೇಂದ್ರ ನೀಡುವ ಈ ಪ್ರಶಸ್ತಿಯು 35 ಸಾವಿರ ರೂಪಾಯಿ ನಗದು ಮತ್ತು ಸ್ಮರಣಿಕೆಯನ್ನೊಳಗೊಂಡಿರುತ್ತದೆ. ಮಹಾರಾಷ್ಟ್ರದ ರಾಜ್ಯಪಾಲ ಡಾ. ಪಿ.ಸಿ. ಅಲೆಕ್ಸಾಂಡರ್ ನವೆಂಬರ್ 11ರ ಶನಿವಾರ ಮುಂಬಯಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಕಲಾ ಕೇಂದ್ರದ ಲಲಿತ್ ದಗಾ ಹೇಳಿದ್ದಾರೆ.
ಸಂಗಮೇಶ್ ಗೌರವ್ ಅವರ ಪುತ್ರ , 37 ವರ್ಷ ವಯಸ್ಸಿನ ಕೈವಲ್ಯ ಕುಮಾರ್ ಹಿಂದೂಸ್ಥಾನಿಯ ಕಿರಾನ ಘರಾನ ಪ್ರಕಾರದಲ್ಲಿ ಪ್ರಸಿದ್ಧರಾಗಿದ್ದಾರೆ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications