ಬೆಂಗಳೂರು ಹೊರ ವಲಯದ ಈಗನ್ ರಿಚ್ನಲ್ಲಿ‘ಪರಂಪರಾ’ ಶಿಬಿರ
ಬೆಂಗಳೂರು : ಧಾರ್ಮಿಕ ಪರಂಪರೆಯ ಸಂಘಟನೆ 15 ದಿನಗಳ ‘ಪರಂಪರಾ’ಶಿಬಿರವನ್ನು ಡಿಸೆಂಬರ್ 14ರಿಂದ 30 ರವರೆಗೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಈಗನ್ ರಿಚ್ನಲ್ಲಿ ಆಯೋಜಿಸಿದೆ ಎಂದು ಸಂಘಟನೆಯ ಕಾರ್ಯದರ್ಶಿ ವಿಜಯಲಕ್ಷ್ಮಿ ವಿಜಯಕುಮಾರ್ ಹೇಳಿದ್ದಾರೆ.
ಇದು ವಸತಿ ಶಿಬಿರವಾಗಿದ್ದು, ಆಧ್ಯಾತ್ಮಿಕ ವಿಷಯಗಳಾದ ಧ್ಯಾನ, ದೇಹ ಮತ್ತು ಮನಸ್ಸಿನ ಸಂಬಂಧದ ಕುರಿತ ಉಪನ್ಯಾಸಗಳು ಮಾತ್ರವಲ್ಲದೆ ಯೋಗ ಮತ್ತು ನೃತ್ಯದ ಕುರಿತೂ ಗಮನ ಹರಿಸಲಾಗುವದು ಎಂದು ವಿಜಯಲಕ್ಷ್ಮಿ ಸುದ್ದಿಗಾರರಿಗೆ ಗುರುವಾರ ಹೇಳಿದ್ದಾರೆ. ಭರತ ನಾಟ್ಯ ಪಟು ಸಿ.ವಿ. ಚಂದ್ರಶೇಖರ್, ಕಥಕ್ ಪ್ರಕಾರದ ಗೀತಾಂಜಲಿ ಲಾಲ್, ಕೂಚಿಪುಡಿ ನೃತ್ಯ ಪಟು ರಾಜಾರೆಡ್ಡಿ, ಒಡಿಸ್ಸಿ ಪ್ರಕಾರದ ಮಾಯಾಧರ್ ರೌತ್ ಮತ್ತು ಮಧುಮಿತ್ರ ರೌತ್, ಮೋಹಿನಿ ಅಟ್ಟಂ ಪ್ರಕಾರದ ಭಾರತೀ ಶಿವಾಜಿ ಶಿಬಿರದಲ್ಲಿ ಮಾತಾಡಲಿದ್ದಾರೆ.
ಶಿಬಿರದಲ್ಲಿ 140 ಮಂದಿ ವಿದ್ಯಾರ್ಥಿಗಳು ಮಾತ್ರ ಭಾಗವಹಿಸಬಹುದು. ಅಮೆರಿಕಾ, ಯೂರೋಪ್ ಮತ್ತಿತರ ದೇಶಗಳಿಂದ ಶಿಬಿರಾರ್ಥಿಗಳು ಬರುವ ನಿರೀಕ್ಷೆಯಿದೆ. ಶಿಬಿರವನ್ನು ಪ್ರಾಯೋಜಿಸುವಂತೆ ಕೇಂದ್ರ ಪ್ರವಾಸೋದ್ಯಮ ಇಲಾಖೆಯನ್ನು ಸಂಪರ್ಕಿಸಲಾಗಿದೆ. ಅಲ್ಲದೆ ಖಾಸಗಿ ಸಂಸ್ಥೆಗಳ ಸಹಾಯವನ್ನು ಪಡೆಯಲಾಗುವುದು ಎಂದು ವಿಜಯಲಕ್ಷ್ಮಿ ಹೇಳಿದರು.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications