ಕನಕ- ಪುರಂದರರು ಭಕ್ತಿ, ಜ್ಞಾನ ವೈರಾಗ್ಯದ ನಿಧಿಗಳು
ಕಾಸರಗೋಡು : ಕನ್ನಡ ಜನಮನದ ಸಾಂಸ್ಕೃತಿಕ ಬಾನಿನಲಿ ಸ್ವಚ್ಚಂದವಾಗಿ ವಿಹರಿಸಿದ ಕನಕ - ಪುರಂದರ ದಾಸರು ಜ್ಞಾನ, ಭಕ್ತಿ ಹಾಗೂ ವೈರಾಗ್ಯದ ತವನಿಧಿಗಳು ಎಂದು ವಿದ್ವಾಂಸ ಅರಳುಮಲ್ಲಿಗೆ ಪಾರ್ಥಸಾರಥಿ ಅಭಿಪ್ರಾಯಪಟ್ಟಿದ್ದಾರೆ.
ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ಅಧ್ಯಯನ ವಿಭಾಗದ ಪ್ರೊ. ಚಾಪಾಡಿ ವಾಸುದೇವ ದತ್ತಿನಿಧಿಯನ್ನು ಉದ್ಘಾಟಿಸಿ ಕನಕ ಪುರಂದರ ಸ್ಮರಣೆ ಹಾಗೂ ದಾಸ ಸಾಹಿತ್ಯ ಎಂಬ ವಿಷಯದ ಬಗ್ಗೆ ತಮ್ಮ ವಿಚಾರ ಧಾರೆ ಮಂಡಿಸಿದ ಅವರು, ಕೀರ್ತನಕಾರರಿಗೆ ಹೊಸ ದಾರಿ ತೋರಿದ ಪುರಂದರರು ಶಬ್ದ, ಅರ್ಥ, ಸಾಹಿತ್ಯ, ಸಂಗೀತಗಳ ಅರಿವು ಮೂಡಿಸಿದರು ಎಂದು ಹೇಳಿದರು.
ಗ್ರಾಮ್ಯ ಘನತೆ ಎತ್ತಿ ಹಿಡಿದು ಭಾವ ಸೂಕ್ಷ್ಮತೆಗಳಲ್ಲಿ ಸಾಹಿತ್ಯ ರಚಿಸಿದ ಕೀರ್ತಿ ಕನಕದಾಸರಿಗೆ ಸಲ್ಲುತ್ತದೆ, ಇವರು ತತ್ವ ವೈಶಿಷ್ಟ್ಯಗಳಿಂದ ಹರಿದಾಸ ಸಾಹಿತ್ಯದಲ್ಲಿ ಶಕಪುರುಷರಾಗಿ ನಿಂತಿದ್ದಾರೆ ಎಂದೂ ಬಣ್ಣಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಾಜಾಮಣಿ ವಹಿಸಿದ್ದರು. ಕನ್ನಡ ವಿಭಾಗದ ಡಾ. ಯು. ನಾರಾಯಣಭಟ್ ಸ್ವಾಗತಿಸಿದರು.
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications