ಮೈಸೂರಿನಲ್ಲಿ ತಮಿಳು ನಾಟಕ ಪ್ರದರ್ಶನ ರದ್ದು
ಮೈಸೂರು : ಅಖಿಲ ಭಾರತ ನಾಟಕೋತ್ಸವದ ಅಂಗವಾಗಿ ಇಲ್ಲಿನ ಕಲಾ ಮಂದಿರದಲ್ಲಿ ನಡೆಯುತ್ತಿದ್ದ ಪವಲಕುಡಿ ತಮಿಳು ನಾಟಕ ಪ್ರದರ್ಶನ ರಾಜ್ಕುಮಾರ್ ಅಭಿಮಾನಿಗಳ ಪ್ರತಿಭಟನೆಯಿಂದಾಗಿ ಏಕಾಏಕಿ ರದ್ದಾಯಿತು.
ಕಲಾಮಂದಿರದಲ್ಲಿ ಸೇರಿದ್ದ ರಾಜ್ ಅಭಿಮಾನಿಗಳು ನಾಟಕ ಶುರುವಾಗುತ್ತಿದ್ದಂತೆ ವೇದಿಕೆಗೆ ನುಗ್ಗಿ ಕರ್ನಾಟಕ ಹಾಗೂ ತಮಿಳು ನಾಡು ಮುಖ್ಯಮಂತ್ರಿಗಳ ವಿರುದ್ಧ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿ, ನಾಟಕ ಪ್ರದರ್ಶನವನ್ನು ರದ್ದು ಪಡಿಸಲು ಒತ್ತಾಯಿಸಿದರು. ದಕ್ಷಿಣ ಮಧ್ಯವಲಯ ಸಾಂಸ್ಕೃತಿಕ ಕೇಂದ್ರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶನಾಲಯಗಳ ಜಂಟಿ ಸಹಯೋಗದಲ್ಲಿ ಶನಿವಾರ ರಾತ್ರಿ ಈ ನಾಟಕದ ಪ್ರದರ್ಶನ ಏರ್ಪಾಡಾಗಿತ್ತು .
ರಾಜ್ಕುಮಾರ್ ಕಾಡಿನಲ್ಲಿರುವಾಗ ತಮಿಳು ನಾಟಕ ಪ್ರದರ್ಶನಕ್ಕೆ ಅವಕಾಶ ಮಾಡಿಕೊಟ್ಟ ಸ್ಥಳೀಯ ಸಂಘಟಕರ ವಿರುದ್ಧ ಅಭಿಮಾನಿಗಳು ಕಿಡಿ ಕಾರಿದರು. ಇದರಿಂದಾಗಿ ನಾಟಕ ಪ್ರಾರಂಭವಾದ ಕೆಲವೇ ನಿಮಿಷಗಳಲ್ಲಿ ಪ್ರದರ್ಶನ ರದ್ದಾಯಿತು. ಉಳಿದ ಭಾಷೆಗಳ ನಾಟಕ ಪ್ರದರ್ಶನ ಯಥಾ ಪ್ರಕಾರ ನಡೆಯುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications