ರಣಜಿ : ಮೊದಲ ದಿನ 14 ವಿಕೆಟ್ ಪತನ
ಬೆಳಗಾವಿ : ಇಲ್ಲಿನ ಜಿಂಖಾನ ಮೈದಾನದಲ್ಲಿ ಬುಧವಾರದಿಂದ ಶುರುವಾರ ಕರ್ನಾಟಕ ಮತ್ತು ಆಂಧ್ರ ಪ್ರದೇಶ ತಂಡಗಳ ರಣಜಿ ಕ್ರಿಕೆಟ್ ಪಂದ್ಯದಲ್ಲಿ , ದಿನದ ಕೊನೆಗೆ ಕರ್ನಾಟಕ ತಂಡ 4 ವಿಕೆಟ್ಗಳ ನಷ್ಟಕ್ಕೆ 90 ರನ್ ಗಳಿಸಿತ್ತು .
14 ವಿಕೆಟ್ಗಳು ಉರುಳಿದ್ದು ಮೊದಲ ದಿನದಾಟದ ವಿಶೇಷ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಂಧ್ರಪ್ರದೇಶ ಕೇವಲ 195 ರನ್ಗಳಿಗೆ ಎಲ್ಲಾ ವಿಕೆಟ್ಗಳನ್ನು ಕಳೆದುಕೊಂಡಿತು. ತೆಲುಗು ಬಿಡ್ಡರ ಪಾಲಿಗೆ ಮಾರಕವಾಗಿ ಪರಿಣಮಿಸಿದ ಮನ್ಸೂರ್ ಆಲಿಖಾನ್ ಮತ್ತು ಸಂತೋಷ್ ವಡೆಯರಾಜ್ ತಲಾ 3 ವಿಕೆಟ್ ಕಬಳಿಸಿದರು. ದೊಡ್ಡ ಗಣೇಶ್ ಮತ್ತು ಆನಂದ ಯಲವಗಿ ತಲಾ 2 ವಿಕೆಟ್ ಗಳಿಸಿದರು. ಆಂಧ್ರದ ಪರ ವೇಣುಗೋಪಾಲ ರಾವ್ 42, ಕೆ.ಎಚ್. ಶಹಾಬುದ್ದೀನ್ 33 ಹಾಗೂ ವಾಟೇಕರ್ 27 ರನ್ ಗಳಿಸಿದರು.
ಕರ್ನಾಟಕದ ಆರಂಭವೇನೂ ಉತ್ತಮವಾಗಿರಲಿಲ್ಲ . ವೇಗಿ ಶಹಾಬುದ್ದೀನ್ ಅವರು ಮೊದಲ ಮೂರು ವಿಕೆಟ್ಗಳನ್ನು ಉರುಳಿಸಿದರು. ಮತ್ತೊಂದು ವಿಕೆಟ್ ವಾಟೇಕರ್ ಪಾಲಾಯಿತು. ನಾಯಕ ಅರುಣ್ ಕುಮಾರ್ 27 ರನ್ ಗಳಿಸಿ ಔಟಾದರು. ಆಟ ಮುಗಿದಾಗ 21 ರನ್ ಗಳಿಸಿದ ತಿಲಕ್ ನಾಯ್ಡು ಹಾಗೂ 5 ರನ್ ಗಳಿಸಿದ್ದ ಬಿ. ಅಖಿಲ್ ಕ್ರೀಸ್ನಲ್ಲಿದ್ದರು.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications