ಆಯುರ್ವೇದದ ಫಲ : ಭಾನುವಾರ ಬೆಂಗಳೂರಿನಲ್ಲಿ ವಿಚಾರಗೋಷ್ಠಿ
ಬೆಂಗಳೂರು : ತ್ರಿದೋಷ ಸಿದ್ಧಾಂತ ಹಾಗೂ ಪಂಚಭೂತ ಚಿಕಿತ್ಸಾ ವಿಧಾನಗಳ ಕುರಿತು ಒಂದು ದಿನದ ವಿಚಾರಗೋಷ್ಠಿ ಬೆಂಗಳೂರಿನಲ್ಲಿ ಭಾನುವಾರ ಜರುಗಲಿದೆ.
ಕರ್ನಾಟಕದ ರಾಜ್ಯಪಾಲರಾದ ವಿ.ಎಸ್. ರಮಾದೇವಿ ಈ ವಿಚಾರಗೋಷ್ಠಿ ಉದ್ಘಾಟಿಸಲಿದ್ದಾರೆ. ದೇಶಾದ್ಯಂತ ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಸೇವಾನಿರತರಾಗಿರುವ ಸುಮಾರು 400 ಪ್ರತಿನಿಧಿಗಳು, ತಜ್ಞರು, ವಿದ್ಯಾರ್ಥಿಗಳು ಈ ಗೋಷ್ಠಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಸೌಪರ್ಣಿಕಾ ಆಯುರ್ವೇದ ಪ್ರತಿಷ್ಠಾನದ ಆರೋಗ್ಯ ಮತ್ತು ಶಿಕ್ಷಣ ಸಂಶೋಧನಾ ವಿಭಾಗದ ಕಾರ್ಯನಿರ್ವಾಹಕ ಟ್ರಸ್ಟಿ ವಿ.ಪಿ. ಸಿದಾನ್ ಅವರು ಈ ವಿಷಯವನ್ನು ಶನಿವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಈ ಗೋಷ್ಠಿಯಲ್ಲಿ ಆಯುರ್ವೇದ ಚಿಕಿತ್ಸಾ ವಿಧಾನಕ್ಕೆ ನೆರವಾಗುವ 10ಕ್ಕೂ ಹೆಚ್ಚು ಪ್ರಬಂಧಗಳನ್ನು ಪರಿಣತರು ಮಂಡಿಸಲಿದ್ದಾರೆ ಎಂದ ಅವರು, ಇದು ಆರೋಗ್ಯದ ರಕ್ಷಣೆಗೆ ಆಯುರ್ವೇದದ ಚಿಕಿತ್ಸಾ ವಿಧಾನ ಎಷ್ಟು ಪರಿಣಾಮಕಾರಿ ಎಂಬುದನ್ನು ಅರಿಯಲು ಅವಕಾಶ ಕಲ್ಪಿಸುತ್ತದೆ ಎಂದರು. ಆಯುರ್ವೇದ ಕ್ಷೇತ್ರದ ಖ್ಯಾತನಾಮರು ಈ ವಿಚಾರಗೋಷ್ಠಿಯಲ್ಲಿ ತಮ್ಮ ವಿಚಾರಧಾರೆಗಳನ್ನು ಮಂಡಿಸಲಿದ್ದಾರೆ ಎಂದೂ ಅವರು ತಿಳಿಸಿದರು.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications